ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

  • Politics
  • March 24, 2023
  • No Comment
  • 172

ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

ಹುಣಸೂರು,ಮಾ24,Tv10 ಕನ್ನಡ
ಶಿಷ್ಠಾಚಾರ ಪಾಲನೆ ಮಾಡದ ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ ರವರಿಗೆ ಪ್ರಶ್ನಿಸಿದ ಕುರುಬ ಸಮಾಜದ ಮುಖಂಡನಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದು ಹಾಗೂ ಗೂಂಡಾಗಿರಿ ಪ್ರದರ್ಶಿಸಿದರೆಂದ ಆರೋಪಿಸಿ ಹುಣಸೂರು ಉಪವಿಭಾಗಾಧಿಕಾರಿಗಳಿಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.ಮಾರ್ಚ್ 16 ರಂದು ಹುಣಸೂರಿನ ಕಲ್ಕುಣಿಕೆ ವೃತ್ತದಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಗುದ್ದಲಿಪೂಜೆ ನೆರವೇರಿಸಲು ಆಗಮಿಸಿದ ಶಾಸಕ ಮಂಜುನಾಥ್ ಶಿಷ್ಠಾಚಾರ ಪಾಲಿಸಿಲ್ಲವೆಂದು ಆರೋಪಿಸಿ ಸ್ಥಳದಲ್ಲಿದ್ದ ಅಧಿಕಾರಿಯನ್ನ ಕುರುಬಸಮಾಜದ ಮುಖಂಡರಾದ ಗಣೇಶ್ ಕುಮಾರ್ ಪ್ರಶ್ನಿಸಿದ್ದರು.ಈ ವೇಳೆ ಶಾಸಕ ಮಂಜುನಾಥ್ ಅವ್ಯಾಚ ಶಬ್ದಗಳಿಂದ ನಿಂದಿಸಿ ಗೂಂಡಾಗಿರಿ ಪ್ರದರ್ಶಿಸಿದರೆಂದು ಆರೋಪಿಸಿ ಗಣೇಶ್ ಕುಮಾರ್ ಹಾಗೂ ಕುರುಬಸಮಾಜದ ಮುಖಂಡರು ಇಂದು ಹುಣಸೂರು ಉಪವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಗೂಂಡಾಗಿರಿ ಪ್ರದರ್ಶಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿದ ಶಾಸಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಅಲ್ಲದೆ ಮುಂಬರುವ ಕಾರ್ಯಕ್ರಮಗಳಲ್ಲಿ ಶಿಷ್ಠಾಚಾರ ಪಾಲಿಸುವಂತೆ ಸೂಚನೆ ನೀಡುವಂತೆ ಕುರುಬ ಸಮಾಜದ ಮುಖಂಡರು ದೂರು ನೀಡಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *