ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

  • Politics
  • March 24, 2023
  • No Comment
  • 183

ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

ಹುಣಸೂರು,ಮಾ24,Tv10 ಕನ್ನಡ
ಶಿಷ್ಠಾಚಾರ ಪಾಲನೆ ಮಾಡದ ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ ರವರಿಗೆ ಪ್ರಶ್ನಿಸಿದ ಕುರುಬ ಸಮಾಜದ ಮುಖಂಡನಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದು ಹಾಗೂ ಗೂಂಡಾಗಿರಿ ಪ್ರದರ್ಶಿಸಿದರೆಂದ ಆರೋಪಿಸಿ ಹುಣಸೂರು ಉಪವಿಭಾಗಾಧಿಕಾರಿಗಳಿಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.ಮಾರ್ಚ್ 16 ರಂದು ಹುಣಸೂರಿನ ಕಲ್ಕುಣಿಕೆ ವೃತ್ತದಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಗುದ್ದಲಿಪೂಜೆ ನೆರವೇರಿಸಲು ಆಗಮಿಸಿದ ಶಾಸಕ ಮಂಜುನಾಥ್ ಶಿಷ್ಠಾಚಾರ ಪಾಲಿಸಿಲ್ಲವೆಂದು ಆರೋಪಿಸಿ ಸ್ಥಳದಲ್ಲಿದ್ದ ಅಧಿಕಾರಿಯನ್ನ ಕುರುಬಸಮಾಜದ ಮುಖಂಡರಾದ ಗಣೇಶ್ ಕುಮಾರ್ ಪ್ರಶ್ನಿಸಿದ್ದರು.ಈ ವೇಳೆ ಶಾಸಕ ಮಂಜುನಾಥ್ ಅವ್ಯಾಚ ಶಬ್ದಗಳಿಂದ ನಿಂದಿಸಿ ಗೂಂಡಾಗಿರಿ ಪ್ರದರ್ಶಿಸಿದರೆಂದು ಆರೋಪಿಸಿ ಗಣೇಶ್ ಕುಮಾರ್ ಹಾಗೂ ಕುರುಬಸಮಾಜದ ಮುಖಂಡರು ಇಂದು ಹುಣಸೂರು ಉಪವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಗೂಂಡಾಗಿರಿ ಪ್ರದರ್ಶಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿದ ಶಾಸಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಅಲ್ಲದೆ ಮುಂಬರುವ ಕಾರ್ಯಕ್ರಮಗಳಲ್ಲಿ ಶಿಷ್ಠಾಚಾರ ಪಾಲಿಸುವಂತೆ ಸೂಚನೆ ನೀಡುವಂತೆ ಕುರುಬ ಸಮಾಜದ ಮುಖಂಡರು ದೂರು ನೀಡಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *