ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

  • Politics
  • March 24, 2023
  • No Comment
  • 151

ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

ಹುಣಸೂರು,ಮಾ24,Tv10 ಕನ್ನಡ
ಶಿಷ್ಠಾಚಾರ ಪಾಲನೆ ಮಾಡದ ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ ರವರಿಗೆ ಪ್ರಶ್ನಿಸಿದ ಕುರುಬ ಸಮಾಜದ ಮುಖಂಡನಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದು ಹಾಗೂ ಗೂಂಡಾಗಿರಿ ಪ್ರದರ್ಶಿಸಿದರೆಂದ ಆರೋಪಿಸಿ ಹುಣಸೂರು ಉಪವಿಭಾಗಾಧಿಕಾರಿಗಳಿಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.ಮಾರ್ಚ್ 16 ರಂದು ಹುಣಸೂರಿನ ಕಲ್ಕುಣಿಕೆ ವೃತ್ತದಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಗುದ್ದಲಿಪೂಜೆ ನೆರವೇರಿಸಲು ಆಗಮಿಸಿದ ಶಾಸಕ ಮಂಜುನಾಥ್ ಶಿಷ್ಠಾಚಾರ ಪಾಲಿಸಿಲ್ಲವೆಂದು ಆರೋಪಿಸಿ ಸ್ಥಳದಲ್ಲಿದ್ದ ಅಧಿಕಾರಿಯನ್ನ ಕುರುಬಸಮಾಜದ ಮುಖಂಡರಾದ ಗಣೇಶ್ ಕುಮಾರ್ ಪ್ರಶ್ನಿಸಿದ್ದರು.ಈ ವೇಳೆ ಶಾಸಕ ಮಂಜುನಾಥ್ ಅವ್ಯಾಚ ಶಬ್ದಗಳಿಂದ ನಿಂದಿಸಿ ಗೂಂಡಾಗಿರಿ ಪ್ರದರ್ಶಿಸಿದರೆಂದು ಆರೋಪಿಸಿ ಗಣೇಶ್ ಕುಮಾರ್ ಹಾಗೂ ಕುರುಬಸಮಾಜದ ಮುಖಂಡರು ಇಂದು ಹುಣಸೂರು ಉಪವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಗೂಂಡಾಗಿರಿ ಪ್ರದರ್ಶಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿದ ಶಾಸಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಅಲ್ಲದೆ ಮುಂಬರುವ ಕಾರ್ಯಕ್ರಮಗಳಲ್ಲಿ ಶಿಷ್ಠಾಚಾರ ಪಾಲಿಸುವಂತೆ ಸೂಚನೆ ನೀಡುವಂತೆ ಕುರುಬ ಸಮಾಜದ ಮುಖಂಡರು ದೂರು ನೀಡಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *