ಮೈಸೂರು ದಿನಾಂಕ: 24-04-2023 ರ ಶುಕ್ರವಾರದಂದು ಬೆಳಿಗ್ಗೆ:10.30ಕ್ಕೆಮೈಸೂರು ನಗರದ ವಾರ್ಡ್ ನಂ-23 ಡಿ.ದೇವರಾಜ ಅರಸು ರಸ್ತೆಯ ಸಮೀಪ ಡಿವಾನ್ಸ್ ರಸ್ತೆಯಲ್ಲಿರುವ ಚಾಮುಂಡಿ ಅತಿಥಿಗೃಹದ ಹಿಂಬಾಗದ ಆವರಣದಲ್ಲಿ ಮೈಸೂರು ಮಹಾನಗರ

ಮೈಸೂರು ದಿನಾಂಕ: 24-04-2023 ರ ಶುಕ್ರವಾರದಂದು ಬೆಳಿಗ್ಗೆ:10.30ಕ್ಕೆಮೈಸೂರು ನಗರದ ವಾರ್ಡ್ ನಂ-23 ಡಿ.ದೇವರಾಜ ಅರಸು ರಸ್ತೆಯ ಸಮೀಪ ಡಿವಾನ್ಸ್ ರಸ್ತೆಯಲ್ಲಿರುವ ಚಾಮುಂಡಿ ಅತಿಥಿಗೃಹದ ಹಿಂಬಾಗದ ಆವರಣದಲ್ಲಿ ಮೈಸೂರು ಮಹಾನಗರ

  • Politics
  • March 24, 2023
  • No Comment
  • 224

ಮೈಸೂರು ದಿನಾಂಕ: 24-04-2023 ರ ಶುಕ್ರವಾರದಂದು ಬೆಳಿಗ್ಗೆ:10.30ಕ್ಕೆಮೈಸೂರು ನಗರದ ವಾರ್ಡ್ ನಂ-23 ಡಿ.ದೇವರಾಜ ಅರಸು ರಸ್ತೆಯ ಸಮೀಪ ಡಿವಾನ್ಸ್ ರಸ್ತೆಯಲ್ಲಿರುವ ಚಾಮುಂಡಿ ಅತಿಥಿಗೃಹದ ಹಿಂಬಾಗದ ಆವರಣದಲ್ಲಿ ಮೈಸೂರು ಮಹಾನಗರ ಪಾಲಿಕೆಯ 14ನೇ ಹಣಕಾಸು ಯೋಜನೆಯಡಿ ರೂ.37.00 ಲಕ್ಷದ ವೆಚ್ಚದಲ್ಲಿ ನಿರ್ಮಾಣವಾಗಿರುವ ಪಿಂಕ್ ಟಾಯ್ಲೆಟ್ ಕಟ್ಟಡ ಕಾಮಗಾರಿಯ ಉಧ್ಘಾಟನೆ ಯನ್ನು ಶ್ರೀಎಲ್.ನಾಗೇಂದ್ರ, ಮಾನ್ಯ ಶಾಸಕರು ಚಾಮರಾಜ ವಿಧಾನ ಸಭಾ ಕ್ಷೇತ್ರ ರವರು, ಮೈಸೂರು ಮಹಾನಗರ ಪಾಲಿಕೆಯ ಪೂಜ್ಯ ಮೇಯರ್ ಶ್ರೀ ಶಿವಕುಮಾರ್, ಉಪಮೇಯರ್ ಡಾ: ರೂಪರವರು ಹಾಗೂ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಪ್ರಮೀಳಾ ಭರತ್ ರವರುಗಳ ಉಪಸ್ಥಿತಿಯಲ್ಲಿ ನೆರವೇರಿಸಿದರು ಈ ಕಾರ್ಯಕ್ರಮದ ವಿವರಗಳನ್ನು ತಮ್ಮ ಜನಪ್ರಿಯ ಸುದ್ದಿ ವಾಹಿನಿಯಲ್ಲಿ ಪ್ರಕಟಿಡುವಂತೆ ತಮ್ಮಲ್ಲಿ ಕೂರಲು ಮಾನ್ಯ ಶಾಸಕರಿಂದ ನಿರ್ದೇಶಿತನಾಗಿದ್ದೇನೆ.

ಈ ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀ ಶಿವಕುಮಾರ್, ಉಪ ಮಹಾಪೌರರಾದ ಶ್ರೀಮತಿ ಜಿ. ರೂಪ, ಮಹಾ ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಪ್ರಮೀಳಾ ಭರತ್ ರವರು, BLA 1 ದಿನೇಶ್ ಗೌಡ , ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಹೇಮಾ ನಂದೀಶ್, ಚಾಮರಾಜ ಅಧ್ಯಕ್ಷೆ ಶ್ರೀಮತಿ ತನುಜಾ ಮಹೇಶ್, ವಿಘ್ನೇಶ್ವರ ಭಟ್, ರಾಜೇಂದ್ರ, ಸುರೇಂದ್ರ, ಲಕ್ಷ್ಮಿ, ಮಹೇಶ್, ಗೋಪಾಲಕೃಷ್ಣ, ಪ್ರಮೋದ್ ಗೌಡ, ಸುದರ್ಶನ್, ಸಚಿನ್ R, ಮಂಜುನಾಥ್, ಚರಣ್, ಕೆಂಪರಾಜು, ಪಾಪಣ್ಣ, ನಾಗೇಶ್ ,ರವಿಶಂಕರ್, ಮಂಜುನಾಥ್, ಮಧುಸೂದನ್, ತನುಜಾ ಮಹೇಶ್, ನಾಗರಾಜು, ಲೋಹಿತ್, ಸ್ವಾಮಿನಾಥ್, ರವಿ. S, ಸುಕನ್ಯಾ, ಪದ್ಮಾ, ಚಂದ್ರಕಲಾ, ಶ್ರೀಲಕ್ಷ್ಮಿ, ಜ್ಯೋತಿ, ಗೀತಾ, ರಚನ, ಯೋಗೇಶ್, ಮಂಜು,ನಿಶಾಂತ್, ಶ್ರೀನಿವಾಸ್, ಜಗನ್ನಾಥ್, ಮಹಾದೇವ, ವಾಸುದೇವ ನಾಯಕ್, ಕುಮಾರ್, ಪುಷ್ಪಲತಾ, ಲಕ್ಷ್ಮಿ, ಸೀತಮ್ಮ, ಗಂಗಮ್ಮ, ಜಯಮ್ಮ, ಪುರುಷೋತ್ತಮ್, ಸತೀಶ್, ಕೃಷ್ಣ, ರವಿ, ಉಮೇಶ್, ಲೋಕೇಶ್, ಅಭಿ, ನಂದನ್, ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ – 06 ಅಭಿವೃದ್ಧಿ ಅಭಿಯಂತರರಾದ ಮಂಜುನಾಥ್, ಮೈಸೂರು ಮಹಾನಗರ ಪಾಲಿಕೆ ವಾಣಿವಿಲಾಸ್ ಮತ್ತು ಒಳಚರಂಡಿ ವೆಸ್ಟ್ ಕಾರ್ಯಪಾಲಕ ಅಭಿಯಂತರರಾದ ಶ್ರೀಮತಿ ಸುವರ್ಣ, ಸಹಾಯಕ ಕಾರ್ಯ ಪಾಲಕ ಅಭಿಯಂತರರು ಮುಸ್ತಫಾ ರವರು, ಆರ್ ಜಗದೀಶ್ ಕಿರಿಯ ಅಭಿಯಂತರರು ಗುತ್ತಿಗೆದಾರರಾದ ಶ್ರೀಕಂಠು, ಮನುನಾಯಕ. S, ಪ್ರಸಾದ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *