ಮಠದ ಚಿನ್ನದ ತಟ್ಟೆ ಗಿರವಿ ಇಟ್ಟ ಪ್ರಕರಣ…ಆರೋಪ ಸಾಬೀತು…ಮೂವರಿಗೆ ದಂಡ ವಿಧಿಸಿದ ನ್ಯಾಯಾಲಯ…

ಮಠದ ಚಿನ್ನದ ತಟ್ಟೆ ಗಿರವಿ ಇಟ್ಟ ಪ್ರಕರಣ…ಆರೋಪ ಸಾಬೀತು…ಮೂವರಿಗೆ ದಂಡ ವಿಧಿಸಿದ ನ್ಯಾಯಾಲಯ…

ಮೈಸೂರು,ಮಾ24,Tv10 ಕನ್ನಡ
ಸೋಸಲೆ ಮಠಕ್ಕೆ ಸೇರಿದ ಚಿನ್ನದ ತಟ್ಟೆಗಳನ್ನ ಗಿರವಿ ಇಟ್ಟ ಆರೋಪ ಸಾಬೀತಾದ ಹಿನ್ನಲೆ ಆಡಳತಾಧಿಕಾರಿ ಸೇರಿದಂತೆ ಮೂವರಿಗೆ ಮೈಸೂರು ನ್ಯಾಯಾಲಯ ದಂಡ ವಿಧಿಸಿದೆ.ಕೃಷ್ಣಮೂರ್ತಿ ಪುರಂ ನಲ್ಲಿರುವ ಸೋಸಲೆ ಶ್ರೀ ವ್ಯಾಸರಾಜ ಮಠದ ಹಿಂದಿನ ಸ್ವಾಮೀಜಿಗಳಾದ ಶ್ರೀ ವಿದ್ಯಾಮನೋಹರ ತೀರ್ಥ,ಇವರ ತಾಯಿ ಶ್ರೀಮತಿ ಹಾಗೂ ಆಡಳಿತಾಧಿಕಾರಿ ನಟರಾಜ್ ರವರ ಮೇಲಿದ್ದ ಆರೋಪ ಸಾವ
ಬೀತಾಗಿದೆ.ಮೈಸೀರಿನ 6 ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಗುರುರಾಜ ಸೋಮಲಕ್ಕಲವರ್ ರವರು ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ. ಶ್ರೀ ವಿದ್ಯಾ ಮನೋಹರ ತೀರ್ಥ ರವರು ಈ ಹಿಂದೆ ಮಠದ ಸ್ವಾಮೀಜಿಗಳಾಗಿದ್ದ ಸಮಯದಲ್ಲಿ ಮಠಕ್ಕೆ ಸೇರಿದ ಎರಡು ಚಿನ್ನದ ತಟ್ಟೆಗಳನ್ನ ದೇವರಾಜ ಅರಸ್ ರಸ್ತೆಯಲ್ಲಿರುವ ಖಾಸಗಿ ಗಿರವಿ ಅಂಗಡಿಯಲ್ಲಿ ಗಿರವಿ ಇಟ್ಟು 5 ಲಕ್ಷ ಸಾಲ ಪಡೆದಿದ್ದರು.ಬೆಂಗಳೂರಿನ ನಿವಾಸಿ ನರೇಂದ್ರ ಎಂಬುವರು ಈ ವಿಚಾರವನ್ನ ಬಯಲಿಗೆಳೆದು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಎರಡೂ ಕಡೆಯ ವಾದ ವಿವಾದಗಳನ್ನ ಆಲಿಸಿದ ನ್ಯಾಯಾಧೀಶರು ಆರೋಪಿಗಳನ್ನ ಅಪರಾಧಿಗಳೆಂದು ಪರಿಗಣಿಸಿ ದಂಡ ವಿಧಿಸಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *