ಮಠದ ಚಿನ್ನದ ತಟ್ಟೆ ಗಿರವಿ ಇಟ್ಟ ಪ್ರಕರಣ…ಆರೋಪ ಸಾಬೀತು…ಮೂವರಿಗೆ ದಂಡ ವಿಧಿಸಿದ ನ್ಯಾಯಾಲಯ…

ಮಠದ ಚಿನ್ನದ ತಟ್ಟೆ ಗಿರವಿ ಇಟ್ಟ ಪ್ರಕರಣ…ಆರೋಪ ಸಾಬೀತು…ಮೂವರಿಗೆ ದಂಡ ವಿಧಿಸಿದ ನ್ಯಾಯಾಲಯ…

ಮೈಸೂರು,ಮಾ24,Tv10 ಕನ್ನಡ
ಸೋಸಲೆ ಮಠಕ್ಕೆ ಸೇರಿದ ಚಿನ್ನದ ತಟ್ಟೆಗಳನ್ನ ಗಿರವಿ ಇಟ್ಟ ಆರೋಪ ಸಾಬೀತಾದ ಹಿನ್ನಲೆ ಆಡಳತಾಧಿಕಾರಿ ಸೇರಿದಂತೆ ಮೂವರಿಗೆ ಮೈಸೂರು ನ್ಯಾಯಾಲಯ ದಂಡ ವಿಧಿಸಿದೆ.ಕೃಷ್ಣಮೂರ್ತಿ ಪುರಂ ನಲ್ಲಿರುವ ಸೋಸಲೆ ಶ್ರೀ ವ್ಯಾಸರಾಜ ಮಠದ ಹಿಂದಿನ ಸ್ವಾಮೀಜಿಗಳಾದ ಶ್ರೀ ವಿದ್ಯಾಮನೋಹರ ತೀರ್ಥ,ಇವರ ತಾಯಿ ಶ್ರೀಮತಿ ಹಾಗೂ ಆಡಳಿತಾಧಿಕಾರಿ ನಟರಾಜ್ ರವರ ಮೇಲಿದ್ದ ಆರೋಪ ಸಾವ
ಬೀತಾಗಿದೆ.ಮೈಸೀರಿನ 6 ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಗುರುರಾಜ ಸೋಮಲಕ್ಕಲವರ್ ರವರು ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ. ಶ್ರೀ ವಿದ್ಯಾ ಮನೋಹರ ತೀರ್ಥ ರವರು ಈ ಹಿಂದೆ ಮಠದ ಸ್ವಾಮೀಜಿಗಳಾಗಿದ್ದ ಸಮಯದಲ್ಲಿ ಮಠಕ್ಕೆ ಸೇರಿದ ಎರಡು ಚಿನ್ನದ ತಟ್ಟೆಗಳನ್ನ ದೇವರಾಜ ಅರಸ್ ರಸ್ತೆಯಲ್ಲಿರುವ ಖಾಸಗಿ ಗಿರವಿ ಅಂಗಡಿಯಲ್ಲಿ ಗಿರವಿ ಇಟ್ಟು 5 ಲಕ್ಷ ಸಾಲ ಪಡೆದಿದ್ದರು.ಬೆಂಗಳೂರಿನ ನಿವಾಸಿ ನರೇಂದ್ರ ಎಂಬುವರು ಈ ವಿಚಾರವನ್ನ ಬಯಲಿಗೆಳೆದು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಎರಡೂ ಕಡೆಯ ವಾದ ವಿವಾದಗಳನ್ನ ಆಲಿಸಿದ ನ್ಯಾಯಾಧೀಶರು ಆರೋಪಿಗಳನ್ನ ಅಪರಾಧಿಗಳೆಂದು ಪರಿಗಣಿಸಿ ದಂಡ ವಿಧಿಸಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *