ಮಠದ ಚಿನ್ನದ ತಟ್ಟೆ ಗಿರವಿ ಇಟ್ಟ ಪ್ರಕರಣ…ಆರೋಪ ಸಾಬೀತು…ಮೂವರಿಗೆ ದಂಡ ವಿಧಿಸಿದ ನ್ಯಾಯಾಲಯ…

ಮಠದ ಚಿನ್ನದ ತಟ್ಟೆ ಗಿರವಿ ಇಟ್ಟ ಪ್ರಕರಣ…ಆರೋಪ ಸಾಬೀತು…ಮೂವರಿಗೆ ದಂಡ ವಿಧಿಸಿದ ನ್ಯಾಯಾಲಯ…

ಮೈಸೂರು,ಮಾ24,Tv10 ಕನ್ನಡ
ಸೋಸಲೆ ಮಠಕ್ಕೆ ಸೇರಿದ ಚಿನ್ನದ ತಟ್ಟೆಗಳನ್ನ ಗಿರವಿ ಇಟ್ಟ ಆರೋಪ ಸಾಬೀತಾದ ಹಿನ್ನಲೆ ಆಡಳತಾಧಿಕಾರಿ ಸೇರಿದಂತೆ ಮೂವರಿಗೆ ಮೈಸೂರು ನ್ಯಾಯಾಲಯ ದಂಡ ವಿಧಿಸಿದೆ.ಕೃಷ್ಣಮೂರ್ತಿ ಪುರಂ ನಲ್ಲಿರುವ ಸೋಸಲೆ ಶ್ರೀ ವ್ಯಾಸರಾಜ ಮಠದ ಹಿಂದಿನ ಸ್ವಾಮೀಜಿಗಳಾದ ಶ್ರೀ ವಿದ್ಯಾಮನೋಹರ ತೀರ್ಥ,ಇವರ ತಾಯಿ ಶ್ರೀಮತಿ ಹಾಗೂ ಆಡಳಿತಾಧಿಕಾರಿ ನಟರಾಜ್ ರವರ ಮೇಲಿದ್ದ ಆರೋಪ ಸಾವ
ಬೀತಾಗಿದೆ.ಮೈಸೀರಿನ 6 ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಗುರುರಾಜ ಸೋಮಲಕ್ಕಲವರ್ ರವರು ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ. ಶ್ರೀ ವಿದ್ಯಾ ಮನೋಹರ ತೀರ್ಥ ರವರು ಈ ಹಿಂದೆ ಮಠದ ಸ್ವಾಮೀಜಿಗಳಾಗಿದ್ದ ಸಮಯದಲ್ಲಿ ಮಠಕ್ಕೆ ಸೇರಿದ ಎರಡು ಚಿನ್ನದ ತಟ್ಟೆಗಳನ್ನ ದೇವರಾಜ ಅರಸ್ ರಸ್ತೆಯಲ್ಲಿರುವ ಖಾಸಗಿ ಗಿರವಿ ಅಂಗಡಿಯಲ್ಲಿ ಗಿರವಿ ಇಟ್ಟು 5 ಲಕ್ಷ ಸಾಲ ಪಡೆದಿದ್ದರು.ಬೆಂಗಳೂರಿನ ನಿವಾಸಿ ನರೇಂದ್ರ ಎಂಬುವರು ಈ ವಿಚಾರವನ್ನ ಬಯಲಿಗೆಳೆದು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಎರಡೂ ಕಡೆಯ ವಾದ ವಿವಾದಗಳನ್ನ ಆಲಿಸಿದ ನ್ಯಾಯಾಧೀಶರು ಆರೋಪಿಗಳನ್ನ ಅಪರಾಧಿಗಳೆಂದು ಪರಿಗಣಿಸಿ ದಂಡ ವಿಧಿಸಿದೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *