ಮೈಸೂರು ನಗರ ಪೊಲೀಸರಿಂದ 27.29 ಲಕ್ಷ ಮೌಲ್ಯದ ಮಾದಕ ದ್ರವ್ಯಗಳು ನಾಶ…

ಮೈಸೂರು ನಗರ ಪೊಲೀಸರಿಂದ 27.29 ಲಕ್ಷ ಮೌಲ್ಯದ ಮಾದಕ ದ್ರವ್ಯಗಳು ನಾಶ…

ಮೈಸೂರು,ಮಾ24,Tv10 ಕನ್ನಡ
ಮೈಸೂರು ನಗರದ ವಿವಿದ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್.ಕಾಯ್ದೆ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ದ್ರವ್ಯಗಳನ್ನ ನಾಶಪಡಿಸಲಾಗಿದೆ.ಮೈಸೂರು ತಾಲೂಕು ಜಯಪುರ ಹೋಬಳಿ ಗುಜ್ಜೇಗೌಡನ ಪುರ ಗ್ರಾಮದಲ್ಲಿ ನಿಯಮಾನುಸಾರ ಪರಿಸರ ಮಾಲಿನ್ಯವಾಗದಂತೆ ಇನ್ಸಿನಿರೇಟರ್ ಯಂತ್ರದಲ್ಲಿ ಹಾಕಿ ಸುಟ್ಟು ನಾಶಪಡಿಸಲಾಗಿದೆ.23 ಪ್ರಕರಣಗಳಿಗೆ ಸಂಭಂಧಪಟ್ಟಂತೆ 99 kg 122 gm ಗಾಂಜಾ ಹಾಗೂ 37 ಗ್ರಾಂ 679 ಮಿಲಿ ಮಾದಕ ದ್ರವ್ಯಗಳನ್ನ ನಾಶಪಡಿಸಲಾಗಿದೆ.ಇದರ ಒಟ್ಟು ಮೌಲ್ಯ ರೂ 27,29,780/- ಆಗಿದೆ.

ಅಪರಾಧ ಮತ್ತು ಸಂಚಾರದ ಡಿಸಿಪಿ ಎಸ್.ಜಾಹ್ನವಿ,ಸಿಸಿಬಿ ಎಸಿಪಿ ಸಂದೇಶ್ ಕುಮಾರ್,ಸಿಸಿಆರ್ ಬಿ ಪಿಐ ಮಹಮದ್ ಇರ್ಷಾದ್ ,ಪರಿಸರ ಮಾಲಿನ್ಯ ಇಲಾಖೆ ಉಪ ಪರಿಸರ ಅಧಿಕಾರಿ ಜಯಲಕ್ಷ್ಮಿ ಹಾಗೂ ವಿವಿದ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಳ ಸಮ್ಮುಖದಲ್ಲಿ ನಾಶಪಡಿಸಲಾಗಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *