ತವರಿಗೆ ಮರಳಿದ ಮಾಜಿ ಸಿಎಂ ಸಿದ್ದರಾಮಯ್ಯ…ಮೈಸೂರು ಭಾಗದ ಕಾಂಗ್ರೆಸ್ ಗೆ ಹೆಚ್ಚಿದ ಬಲ…

ತವರಿಗೆ ಮರಳಿದ ಮಾಜಿ ಸಿಎಂ ಸಿದ್ದರಾಮಯ್ಯ…ಮೈಸೂರು ಭಾಗದ ಕಾಂಗ್ರೆಸ್ ಗೆ ಹೆಚ್ಚಿದ ಬಲ…

ಮೈಸೂರು,ಮಾ25,Tv10 ಕನ್ನಡ
ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಸೇರದಂತೆ 124 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಒಂದು ವಿಚಾರ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ತವರಿಗೆ ಮರಳಿದ್ದಾರೆ.ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಊಹಾಪೋಹಗಳಿಗೆ ಇಂದು ಅಂತ್ಯ ಹಾಡಲಾಗಿದೆ.ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರದ ವರುಣಾದಿಂದ ಸ್ಪರ್ಧಿಸಲಿದ್ದಾರೆ.ತಂದೆಗಾಗಿ ಪುತ್ರ ಡಾ.ಯತೀಂದ್ತ ಸಿದ್ದರಾಮಯ್ಯ ಕ್ಷೇತ್ರ ತ್ಯಾಗ ಮಾಡಿದ್ದಾರೆ.ಸಧ್ಯ ವರುಣಾ ಕ್ಷೇತ್ರದಲ್ಲಿ ಸಿದ್ದು ಅಭಿಮಾನಿಗಳಲ್ಲಿ ಸಂತಸ ಮೂಡಿದೆ.ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿಯುವುದರಿಂದ
ಮೈಸೂರು ಭಾಗದ ಕಾಂಗ್ರೆಸ್ ಗೆ ಬಲ ಹೆಚ್ಚಿದಂತಾಗಿದೆ.
ಹಳೇ ಮೈಸೂರು ಭಾಗದಲ್ಲಿ ಮತ್ತೆ ಕೈ ಬಲಾಢ್ಯವಾಗಲಿದೆ.ಕಳೆದ ಬಾರಿ ಬಾದಾಮಿಯಲ್ಲಿ ಗೆದ್ದ ಕಾರಣ ಬಹುತೇಕ ಸಮಯ ಆ ಕ್ಷೇತ್ರದ ಅಭಿವೃದ್ದಿಗೆ ಸಿದ್ದರಾಮಯ್ಯ ಒತ್ತು ನೀಡಿದ್ದರು.ಇದೀಗ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದರಿಂದ
ಮೈಸೂರು, ಮಂಡ್ಯ, ಚಾಮರಾಜನಗರದ ಅಭ್ಯರ್ಥಿಗಳಿಗೆ ಸಿದ್ದು ಶ್ರೀರಕ್ಷೆಯಾಗಲಿದ್ದಾರೆ.
ಸಿದ್ದರಾಮಯ್ಯರನ್ನೇ ನಂಬಿರುವ ಕೈ ಅಭ್ಯರ್ಥಿಗಳಲ್ಲಿ ಸಂಚಲನ ಮೂಡಿದೆ.
ಕೈ ಅಭ್ಯರ್ಥಿಗಳಿಗೆ ಸಿದ್ದು ವರ್ಚಸ್ಸು, ಪ್ರಭಾವ ವರದಾನವಾಗಲಿದೆ.
ಮೈಸೂರಿನ ಕೈ ಅಭ್ಯರ್ಥಿಗಳಾದ
ಟಿ. ನರಸೀಪುರ ಹೆಚ್.ಸಿ ಮಹದೇವಪ್ಪ
ಕೆ.ಆರ್ ನಗರ ರವಿಶಂಕರ್, ಹುಣಸೂರು ಹೆಚ್.ಪಿ ಮಂಜುನಾಥ್,
ಹೆಚ್.ಡಿ ಕೋಟೆ ಅನಿಲ್ ಚಿಕ್ಕಮಾದು.
ಪಿರಿಯಾಪಟ್ಟಣ ವೆಂಕಟೇಶ್.
ನರಸಿಂಹರಾಜ ತನ್ವೀರ್ ಸೇಠ್‌ಗೆ ಬಲ ಹೆಚ್ಚಿದಂತಾಗಿದೆ.
ತವರು ಜಿಲ್ಲೆಯಲ್ಲಿ ಟಗರು ಮೊಡಿ ಮಾಡಲು ಸಿದ್ದವಾಗುತ್ತಿದೆ.
ಟಗರಿನ ಆಗಮನದಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗುತ್ತಿದೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *