ರಸ್ತೆಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಾಕ್ಟರ್…ದಾರಿ ಬಿಡಿ ಅಂದಿದ್ದಕ್ಕೇ ಹಲ್ಲೆ…ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು…

ರಸ್ತೆಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಾಕ್ಟರ್…ದಾರಿ ಬಿಡಿ ಅಂದಿದ್ದಕ್ಕೇ ಹಲ್ಲೆ…ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು…

ರಸ್ತೆಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಾಕ್ಟರ್…ದಾರಿ ಬಿಡಿ ಅಂದಿದ್ದಕ್ಕೇ ಹಲ್ಲೆ…ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು…

ನಂಜನಗೂಡು,ಮಾ27,Tv10 ಕನ್ನಡ
ರಸ್ತೆ ಮಧ್ಯದಲ್ಲಿ ನಿಲ್ಲಿಸಲಾಗಿದ್ದ ಟ್ರಾಕ್ಟರ್ ತೆಗೆದು ದಾರಿ ಬಿಡಿ ಎಂದ ಯುವಕರಿಗೆ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಕರಳಪುರ ಗ್ರಾಮದಲ್ಲಿ ನಡೆದಿದೆ.ಹಲ್ಲೆಯಿಂದ ಗಾಯಗೊಂಡ ಇಬ್ಬರು ಯುವಕರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕರಳಪುರ ಗ್ರಾಮದ ಸಂತೋಷ್ ಮತ್ತು ಗಿರೀಶ್ ಗಾಯಗೊಂಡ ಯುವಕರು.
ರಸ್ತೆ ಮಧ್ಯೆ ನಿಲ್ಲಿಸಿದ್ದ ಟ್ರಾಕ್ಟರ್ ತೆಗೆದು ದಾರಿ ಬಿಡಿ ಎಂದಾಗ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ಕಳೆದ ವರ್ಷ ಅಂಬೇಡ್ಕರ್ ಜಯಂತಿ ವೇಳೆ ಗಲಾಟೆ ನಡೆದು ಒಂದು ಕೋಮಿನವರು ಮತ್ತೊಂದು ಕೋಮಿನವರಿಗೆ ಹಲ್ಲೆ ನಡೆಸಿದ್ದರು.ನಂಜನಗೂಡು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಧಾನ ಸಭೆ ಮಾಡಿ ಪ್ರಕರಣಕ್ಕೆ ಅಂತ್ಯ ಹಾಡಿದ್ದರು.ಇದೀಗ ಮತ್ತೆ ಈ ಘಟನೆಯಿಂದ ಎರಡು ಕೋಮುಗಳ ನಡುವೆ ಘರ್ಷಣೆ ನಡೆಯುವ ಸಂಭವ ಕಾಣುತ್ತಿದೆ.ಈ ಬೆಳವಣಿಗೆಗೆ ನಂಜನಗೂಡು ಗ್ರಾಮಾಂತರ ಠಾಣೆ ನಿರೀಕ್ಷಕ ಕಾರಣ ಎಂದು ಕರಳಪುರ ಗ್ರಾಮಸ್ಥರು ಆರೋಪಿಸಿದ್ದಾರೆ.
ನಂಜನಗೂಡು ಗ್ರಾಮಾಂತರ ಪೊಲೀಸರು ಎಚ್ಚೆತ್ತುಕೊಳ್ಳದಿದ್ದರೆ ದೊಡ್ಡ ಅನಾಹುತಕ್ಕೆ ದಾರಿ ಮಾಡಿ ಕೊಟ್ಟಂತಾಗುತ್ತದೆ.
ಕೂಡಲೇ ಪೊಲೀಸರು ಎಚ್ಚೆತ್ತುಕೊಂಡು ಕರುಳಾಪುರ ಗ್ರಾಮದಲ್ಲಿ ಶಾಂತಿಯುತ ವಾತಾವರಣಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *