ರಸ್ತೆಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಾಕ್ಟರ್…ದಾರಿ ಬಿಡಿ ಅಂದಿದ್ದಕ್ಕೇ ಹಲ್ಲೆ…ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು…

ರಸ್ತೆಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಾಕ್ಟರ್…ದಾರಿ ಬಿಡಿ ಅಂದಿದ್ದಕ್ಕೇ ಹಲ್ಲೆ…ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು…

ರಸ್ತೆಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಾಕ್ಟರ್…ದಾರಿ ಬಿಡಿ ಅಂದಿದ್ದಕ್ಕೇ ಹಲ್ಲೆ…ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು…

ನಂಜನಗೂಡು,ಮಾ27,Tv10 ಕನ್ನಡ
ರಸ್ತೆ ಮಧ್ಯದಲ್ಲಿ ನಿಲ್ಲಿಸಲಾಗಿದ್ದ ಟ್ರಾಕ್ಟರ್ ತೆಗೆದು ದಾರಿ ಬಿಡಿ ಎಂದ ಯುವಕರಿಗೆ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಕರಳಪುರ ಗ್ರಾಮದಲ್ಲಿ ನಡೆದಿದೆ.ಹಲ್ಲೆಯಿಂದ ಗಾಯಗೊಂಡ ಇಬ್ಬರು ಯುವಕರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕರಳಪುರ ಗ್ರಾಮದ ಸಂತೋಷ್ ಮತ್ತು ಗಿರೀಶ್ ಗಾಯಗೊಂಡ ಯುವಕರು.
ರಸ್ತೆ ಮಧ್ಯೆ ನಿಲ್ಲಿಸಿದ್ದ ಟ್ರಾಕ್ಟರ್ ತೆಗೆದು ದಾರಿ ಬಿಡಿ ಎಂದಾಗ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ಕಳೆದ ವರ್ಷ ಅಂಬೇಡ್ಕರ್ ಜಯಂತಿ ವೇಳೆ ಗಲಾಟೆ ನಡೆದು ಒಂದು ಕೋಮಿನವರು ಮತ್ತೊಂದು ಕೋಮಿನವರಿಗೆ ಹಲ್ಲೆ ನಡೆಸಿದ್ದರು.ನಂಜನಗೂಡು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಧಾನ ಸಭೆ ಮಾಡಿ ಪ್ರಕರಣಕ್ಕೆ ಅಂತ್ಯ ಹಾಡಿದ್ದರು.ಇದೀಗ ಮತ್ತೆ ಈ ಘಟನೆಯಿಂದ ಎರಡು ಕೋಮುಗಳ ನಡುವೆ ಘರ್ಷಣೆ ನಡೆಯುವ ಸಂಭವ ಕಾಣುತ್ತಿದೆ.ಈ ಬೆಳವಣಿಗೆಗೆ ನಂಜನಗೂಡು ಗ್ರಾಮಾಂತರ ಠಾಣೆ ನಿರೀಕ್ಷಕ ಕಾರಣ ಎಂದು ಕರಳಪುರ ಗ್ರಾಮಸ್ಥರು ಆರೋಪಿಸಿದ್ದಾರೆ.
ನಂಜನಗೂಡು ಗ್ರಾಮಾಂತರ ಪೊಲೀಸರು ಎಚ್ಚೆತ್ತುಕೊಳ್ಳದಿದ್ದರೆ ದೊಡ್ಡ ಅನಾಹುತಕ್ಕೆ ದಾರಿ ಮಾಡಿ ಕೊಟ್ಟಂತಾಗುತ್ತದೆ.
ಕೂಡಲೇ ಪೊಲೀಸರು ಎಚ್ಚೆತ್ತುಕೊಂಡು ಕರುಳಾಪುರ ಗ್ರಾಮದಲ್ಲಿ ಶಾಂತಿಯುತ ವಾತಾವರಣಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *