ರಸ್ತೆಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಾಕ್ಟರ್…ದಾರಿ ಬಿಡಿ ಅಂದಿದ್ದಕ್ಕೇ ಹಲ್ಲೆ…ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು…

ರಸ್ತೆಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಾಕ್ಟರ್…ದಾರಿ ಬಿಡಿ ಅಂದಿದ್ದಕ್ಕೇ ಹಲ್ಲೆ…ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು…

ರಸ್ತೆಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಾಕ್ಟರ್…ದಾರಿ ಬಿಡಿ ಅಂದಿದ್ದಕ್ಕೇ ಹಲ್ಲೆ…ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು…

ನಂಜನಗೂಡು,ಮಾ27,Tv10 ಕನ್ನಡ
ರಸ್ತೆ ಮಧ್ಯದಲ್ಲಿ ನಿಲ್ಲಿಸಲಾಗಿದ್ದ ಟ್ರಾಕ್ಟರ್ ತೆಗೆದು ದಾರಿ ಬಿಡಿ ಎಂದ ಯುವಕರಿಗೆ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಕರಳಪುರ ಗ್ರಾಮದಲ್ಲಿ ನಡೆದಿದೆ.ಹಲ್ಲೆಯಿಂದ ಗಾಯಗೊಂಡ ಇಬ್ಬರು ಯುವಕರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕರಳಪುರ ಗ್ರಾಮದ ಸಂತೋಷ್ ಮತ್ತು ಗಿರೀಶ್ ಗಾಯಗೊಂಡ ಯುವಕರು.
ರಸ್ತೆ ಮಧ್ಯೆ ನಿಲ್ಲಿಸಿದ್ದ ಟ್ರಾಕ್ಟರ್ ತೆಗೆದು ದಾರಿ ಬಿಡಿ ಎಂದಾಗ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ಕಳೆದ ವರ್ಷ ಅಂಬೇಡ್ಕರ್ ಜಯಂತಿ ವೇಳೆ ಗಲಾಟೆ ನಡೆದು ಒಂದು ಕೋಮಿನವರು ಮತ್ತೊಂದು ಕೋಮಿನವರಿಗೆ ಹಲ್ಲೆ ನಡೆಸಿದ್ದರು.ನಂಜನಗೂಡು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಧಾನ ಸಭೆ ಮಾಡಿ ಪ್ರಕರಣಕ್ಕೆ ಅಂತ್ಯ ಹಾಡಿದ್ದರು.ಇದೀಗ ಮತ್ತೆ ಈ ಘಟನೆಯಿಂದ ಎರಡು ಕೋಮುಗಳ ನಡುವೆ ಘರ್ಷಣೆ ನಡೆಯುವ ಸಂಭವ ಕಾಣುತ್ತಿದೆ.ಈ ಬೆಳವಣಿಗೆಗೆ ನಂಜನಗೂಡು ಗ್ರಾಮಾಂತರ ಠಾಣೆ ನಿರೀಕ್ಷಕ ಕಾರಣ ಎಂದು ಕರಳಪುರ ಗ್ರಾಮಸ್ಥರು ಆರೋಪಿಸಿದ್ದಾರೆ.
ನಂಜನಗೂಡು ಗ್ರಾಮಾಂತರ ಪೊಲೀಸರು ಎಚ್ಚೆತ್ತುಕೊಳ್ಳದಿದ್ದರೆ ದೊಡ್ಡ ಅನಾಹುತಕ್ಕೆ ದಾರಿ ಮಾಡಿ ಕೊಟ್ಟಂತಾಗುತ್ತದೆ.
ಕೂಡಲೇ ಪೊಲೀಸರು ಎಚ್ಚೆತ್ತುಕೊಂಡು ಕರುಳಾಪುರ ಗ್ರಾಮದಲ್ಲಿ ಶಾಂತಿಯುತ ವಾತಾವರಣಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ…

Spread the love

Related post

ಕೌಟುಂಬಿಕ ಕಲಹ…ಪತಿಗೆ ಪತ್ನಿಯಿಂದ ಕೊಲೆಬೆದರಿಕೆ…5 ಮಂದಿ ವಿರುದ್ದ FIR ದಾಖಲು…

ಕೌಟುಂಬಿಕ ಕಲಹ…ಪತಿಗೆ ಪತ್ನಿಯಿಂದ ಕೊಲೆಬೆದರಿಕೆ…5 ಮಂದಿ ವಿರುದ್ದ FIR ದಾಖಲು…

ಮೈಸೂರು,ಮೇ12,Tv10 ಕನ್ನಡ ಕೌಟುಂಬಿಕ ಕಲಹ ಹಿನ್ನಲೆ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋದ ಪತಿಗೆ ಪತ್ನಿಯೇ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.ಪತ್ನಿ,ಅತ್ತೆ ಸೇರಿದಂತೆ 6 ಮಂದಿ ವಿರುದ್ದ…
ಗಾಂಜಾ ಸಂಗ್ರಹಿಸಿದ್ದ ಮಹಿಳೆ ಸಿಸಿಬಿ ಪೊಲೀಸರ ವಶಕ್ಕೆ…

ಗಾಂಜಾ ಸಂಗ್ರಹಿಸಿದ್ದ ಮಹಿಳೆ ಸಿಸಿಬಿ ಪೊಲೀಸರ ವಶಕ್ಕೆ…

ಮೈಸೂರು,ಮೇ10,Tv10 ಕನ್ನಡ ಗಾಂಜಾ ಸಂಗ್ರಹ ಮಾಡಿದ್ದ ಮಹಿಳೆಯನ್ನ ಮೈಸೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಸಲ್ಮಾ (50)ಬಂಧಿತ ಆರೋಪಿ. ಆರೋಪಿಯಿಂದ 26 ಕೆ ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ನಗರದ ಪೋರೋಂ ಮಾಲ್…
ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಮೈಸೂರು,ಮೇ9,Tv10 ಕನ್ನಡ ಪಾಕ್ ಉಗ್ರರ ಮೇಲೆ ಭಾರತದ ಸೈನಿಕರಿಂದ ಸಿಂಧೂರ್ ಆಪರೇಷನ್ಯೋಧರ ಹೆಸರಿನಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಮೈಸೂರಿನ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರುಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೈನಿಕರ…

Leave a Reply

Your email address will not be published. Required fields are marked *