ಆದಾಯ ಮೀರಿ ಆಸ್ತಿಗಳಿಕೆ ಆರೋಪ ಸಾಬೀತು…ಉಪಮೊಂದಣಾಧಿಕಾರಿಗೆ 4 ವರ್ಷ ಜೈಲು ಶಿಕ್ಷೆ…

ಆದಾಯ ಮೀರಿ ಆಸ್ತಿಗಳಿಕೆ ಆರೋಪ ಸಾಬೀತು…ಉಪಮೊಂದಣಾಧಿಕಾರಿಗೆ 4 ವರ್ಷ ಜೈಲು ಶಿಕ್ಷೆ…

ಆದಾಯ ಮೀರಿ ಆಸ್ತಿಗಳಿಕೆ ಆರೋಪ ಸಾಬೀತು…ಉಪಮೊಂದಣಾಧಿಕಾರಿಗೆ 4 ವರ್ಷ ಜೈಲು ಶಿಕ್ಷೆ…

ಮೈಸೂರು,ಮಾ28,Tv10 ಕನ್ನಡ
ಆದಾಯ ಮೀರಿ ಆಸ್ತಿಗಳಿಸಿದ ಆರೋಪ ಸಾಬೀತಾದ ಹಿನ್ನಲೆ ಉಪನೊಂದಣಾಧಿಕಾರಿಗೆ ಮೈಸೂರಿನ ಪೂರ್ವ ಉಪನೊಂದಣಾಧಿಕಾರಿ ಎಂ.ಗಿರೀಶ್ ಗೆ 4 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಸಾಕ್ಷಿಗಳನ್ನ ಪರಿಗಣಿಸಿದ 3 ನೇ ಸತ್ರ ನ್ಯಾಯಾಲಯ ಹಾಗೂ ವಿಶೇಷ ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶೆ ಕೆ.ಭಾಗ್ಯ ರವರು ತೀರ್ಪು ಪ್ರಕಟಿಸಿದ್ದಾರೆ.2014 ರಲ್ಲಿ ಗುರುಮಂಟೇಸ್ವಾಮಿ ಎಂಬುವರು ದೂರು ನೀಡಿದ ಹಿನ್ನಲೆ ಪೊಲೀಸ್ ನಿರೀಕ್ಷಕರಾದ ಜಗದೀಶ್ ಪ್ರಸಾದ್ ಪ್ರಕರಣ ದಾಖಲಿಸಿಕೊಂಡಿದ್ದರು.ಪೊಲೀಸ್ ನಿರೀಕ್ಷಕರುಗಳಾದ ನಟರಾಜ್,ಗೋಪಾಲಕೃಷ್ಣ,ಪರಶುರಾಮ್ ಹಾಗೂ ಬಾಲಕೃಷ್ಣ ರವರು ತನಿಖೆ ನಡೆಸಿ ಶೇ.58.77 ರಷ್ಟು ಆಸ್ತಿ ಅಧಿಕವಾಗಿದೆ ಎಂದು 77 ಮಂದಿ ಸಾಕ್ಷಿದಾರರ ಸಮೇತ ಅಂತಿಮ ವರದಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ವಾದ ವಿವಾದಗಳನ್ನ ಆಲಿಸಿದ ನ್ಯಾಯಾಧೀಶರು ಆರೋಪಿಯನ್ನ ಧೋಷಿ ಎಂದು ಪರಿಗಣಿಸಿ 4 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಲಾಗಿದೆ.ಪ್ರಕರಣದ ವಾದವನ್ನ ಲೋಕಾಯುಕ್ತ ವಿಶೇಷ ಅಭಿಯೋಜಕಿ ಕಲಿಯಂಡ ಮುತ್ತಮ್ಮ ಪೂಣಚ್ಚ ವಾದ ಮಂಡಿಸಿದ್ದಾರೆ.

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *