ಆದಾಯ ಮೀರಿ ಆಸ್ತಿಗಳಿಕೆ ಆರೋಪ ಸಾಬೀತು…ಉಪಮೊಂದಣಾಧಿಕಾರಿಗೆ 4 ವರ್ಷ ಜೈಲು ಶಿಕ್ಷೆ…

ಆದಾಯ ಮೀರಿ ಆಸ್ತಿಗಳಿಕೆ ಆರೋಪ ಸಾಬೀತು…ಉಪಮೊಂದಣಾಧಿಕಾರಿಗೆ 4 ವರ್ಷ ಜೈಲು ಶಿಕ್ಷೆ…

ಆದಾಯ ಮೀರಿ ಆಸ್ತಿಗಳಿಕೆ ಆರೋಪ ಸಾಬೀತು…ಉಪಮೊಂದಣಾಧಿಕಾರಿಗೆ 4 ವರ್ಷ ಜೈಲು ಶಿಕ್ಷೆ…

ಮೈಸೂರು,ಮಾ28,Tv10 ಕನ್ನಡ
ಆದಾಯ ಮೀರಿ ಆಸ್ತಿಗಳಿಸಿದ ಆರೋಪ ಸಾಬೀತಾದ ಹಿನ್ನಲೆ ಉಪನೊಂದಣಾಧಿಕಾರಿಗೆ ಮೈಸೂರಿನ ಪೂರ್ವ ಉಪನೊಂದಣಾಧಿಕಾರಿ ಎಂ.ಗಿರೀಶ್ ಗೆ 4 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಸಾಕ್ಷಿಗಳನ್ನ ಪರಿಗಣಿಸಿದ 3 ನೇ ಸತ್ರ ನ್ಯಾಯಾಲಯ ಹಾಗೂ ವಿಶೇಷ ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶೆ ಕೆ.ಭಾಗ್ಯ ರವರು ತೀರ್ಪು ಪ್ರಕಟಿಸಿದ್ದಾರೆ.2014 ರಲ್ಲಿ ಗುರುಮಂಟೇಸ್ವಾಮಿ ಎಂಬುವರು ದೂರು ನೀಡಿದ ಹಿನ್ನಲೆ ಪೊಲೀಸ್ ನಿರೀಕ್ಷಕರಾದ ಜಗದೀಶ್ ಪ್ರಸಾದ್ ಪ್ರಕರಣ ದಾಖಲಿಸಿಕೊಂಡಿದ್ದರು.ಪೊಲೀಸ್ ನಿರೀಕ್ಷಕರುಗಳಾದ ನಟರಾಜ್,ಗೋಪಾಲಕೃಷ್ಣ,ಪರಶುರಾಮ್ ಹಾಗೂ ಬಾಲಕೃಷ್ಣ ರವರು ತನಿಖೆ ನಡೆಸಿ ಶೇ.58.77 ರಷ್ಟು ಆಸ್ತಿ ಅಧಿಕವಾಗಿದೆ ಎಂದು 77 ಮಂದಿ ಸಾಕ್ಷಿದಾರರ ಸಮೇತ ಅಂತಿಮ ವರದಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ವಾದ ವಿವಾದಗಳನ್ನ ಆಲಿಸಿದ ನ್ಯಾಯಾಧೀಶರು ಆರೋಪಿಯನ್ನ ಧೋಷಿ ಎಂದು ಪರಿಗಣಿಸಿ 4 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಲಾಗಿದೆ.ಪ್ರಕರಣದ ವಾದವನ್ನ ಲೋಕಾಯುಕ್ತ ವಿಶೇಷ ಅಭಿಯೋಜಕಿ ಕಲಿಯಂಡ ಮುತ್ತಮ್ಮ ಪೂಣಚ್ಚ ವಾದ ಮಂಡಿಸಿದ್ದಾರೆ.

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *