ಸಾರ್ವಜನಿಕರಿಗೆ ಕಿರಿಕಿರಿ ತರುತ್ತಿರುವ ಕಾಮಗಾರಿ…ರಸ್ತೆ ಅಗೆದು ನಿರ್ಲಕ್ಷಿಸಿರುವ ವಾ.ವಿ.ನೀ.ಸ.ಮಂಡಳಿ ಅಧಿಕಾರಿಗಳು…

ಸಾರ್ವಜನಿಕರಿಗೆ ಕಿರಿಕಿರಿ ತರುತ್ತಿರುವ ಕಾಮಗಾರಿ…ರಸ್ತೆ ಅಗೆದು ನಿರ್ಲಕ್ಷಿಸಿರುವ ವಾ.ವಿ.ನೀ.ಸ.ಮಂಡಳಿ ಅಧಿಕಾರಿಗಳು…

ಸಾರ್ವಜನಿಕರಿಗೆ ಕಿರಿಕಿರಿ ತರುತ್ತಿರುವ ಕಾಮಗಾರಿ…ರಸ್ತೆ ಅಗೆದು ನಿರ್ಲಕ್ಷಿಸಿರುವ ವಾ.ವಿ.ನೀ.ಸ.ಮಂಡಳಿ ಅಧಿಕಾರಿಗಳು…

ಮೈಸೂರು,ಮಾ29,Tv10 ಕನ್ನಡ
ಪೋಲಾಗುತ್ತಿರುವ ನೀರು ಸ್ಥಗಿತಗೊಳಿಸಲು ಆರಂಭಿಸಲಾದ ಕಾಮಗಾರಿ ಜಡ್ಡು ಹಿಡಿದು ಸಾರ್ವಜನಿಕರಿಗೆ ಕಿರಿಕಿರಿ ತರುತ್ತಿರುವ ಪ್ರಕರಣವೊಂದು ಯಾದವಗಿರಿಯಲ್ಲಿ ಬೆಳಕಿಗೆ ಬಂದಿದೆ.ಚರ್ಚ್ ಬಳಿ ಕುಡಿಯುವ ನೀರು ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿತ್ತು.ಸಾರ್ವಜನಿಕರ ದೂರಿಗೆ ಸ್ಪಂದಿಸಿದ ವಾಣಿವಿಲಾಸ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಪೋಲಾಗುತ್ತಿದ್ದ ನೀರನ್ನ ಸ್ಥಗಿತಗೊಳಿಸಲು ಕಳೆದ ನಾಲ್ಕು ದಿನಗಳ ಹಿಂದೆಯೇ ಕಾಮಗಾರಿ ಕೈಗೊಳ್ಳಲಾಗಿದೆ.ರಸ್ತೆಯನ್ನ ಅಗೆದ ಸಿಬ್ಬಂದಿಗಳು ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷಿಸಿದ್ದಾರೆ.ಒಂದೆಡೆ ನೀರು ಸಹ ಪೋಲಾಗುತ್ತಿದೆ.ಮತ್ತೊಂದೆಡೆ ರಸ್ತೆಯನ್ನೂ ಸಹ ಅಗೆದು ಹಳ್ಳಮಾಡಲಾಗಿದೆ.ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗಿದೆ.ವಾಣಿವಿಲಾಸ ನೀರು ಸರಬರಾಜು ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಎನ್ನುತ್ತಿಲ್ಲ.ಇದರಿಂದಾಗಿ ವಾಹನಗಳ ಓಡಾಟಕ್ಕೆ ತೊಂದರೆಯಾಗಿದೆ.ಕಿರಿಕಿರಿ ಅನುಭವಿಸುತ್ತಿರುವ ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.ಇನ್ನಾದ್ರೂ ಕಾಮಗಾರಿ ಪೂರ್ಣಗೊಳಿಸಲೆಂದು ಆಗ್ರಹಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *