/ ಬೂಕನಕೆರೆ ಪರೀಕ್ಷಾ ಕೇಂದ್ರಇಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ ಪರೀಶಿಲನೆ ನಡೆಸಿದರು.
ಬೂಕನಕೆರೆ ಪರೀಕ್ಷಾ ಕೇಂದ್ರಇಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ ಪರೀಶಿಲನೆ ನಡೆಸಿದರು.
ಬೂಕನಕೆರೆ ಪರೀಕ್ಷಾ ಕೇಂದ್ರಇಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ ಪರೀಶಿಲನೆ ನಡೆಸಿದರು.
ನಂಜನಗೂಡು,ಫೆ19,Tv10 ಕನ್ನಡ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ಭೂತದ ಮುಖವಾಡ ಇರುವ ಬೊಂಬೆಗಳನ್ನ ಅಳವಡಿಸುವುದನ್ನ ನೋಡಿದ್ದೇವೆ.ಆದ್ರೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ ಹುಡುಕಿದ್ದಾನೆ.ಅರೆಬೆತ್ತಲೆಯಾಗಿ ಇರುವ…
ನಂಜನಗೂಡು,ಫೆ19,Tv10 ಕನ್ನಡ ನಂಜನಗೂಡು ತಾಲೂಕು ಹಾಡ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಸಿಬ್ಬಂದಿಗಳು ಸೇರಿ ನಡೆಸಿದ ಅವ್ಯವಹಾರ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದೆ.12,35,916/- ರೂ ಅವ್ಯವಹಾರ…
ಪಿರಿಯಾಪಟ್ಟಣ,ಫೆ19,Tv10 ಕನ್ನಡ ದರೋಡೆ ಮಾಡಲು ಹೊಂಚು ಹಾಕುತ್ತಿರುವ ಖತರ್ನಾಕ್ ಕಳ್ಳರ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಸಿಸಿ ಕ್ಯಾಮೆರಾವನ್ನು ಕಿತ್ತುಹಾಕಿ ಪ್ಲಾನ್ ಮಾಡುತ್ತಿರುವ ಮುಸುಕುಧಾರಿಗಳ ದೃಶ್ಯ ಸೆರೆಯಾಗಿದೆ.ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯ…