ಟೋಲ್ ಸಿಬ್ಬಂದಿಗಳಿಂದ ಮಾರಣಾಂತಿಕ ಹಲ್ಲೆ ಆರೋಪ…ಕುಂಬಳಗೋಡು ಠಾಣೆಯಲ್ಲಿ FIR ದಾಖಲು…

ಟೋಲ್ ಸಿಬ್ಬಂದಿಗಳಿಂದ ಮಾರಣಾಂತಿಕ ಹಲ್ಲೆ ಆರೋಪ…ಕುಂಬಳಗೋಡು ಠಾಣೆಯಲ್ಲಿ FIR ದಾಖಲು…

ಟೋಲ್ ಸಿಬ್ಬಂದಿಗಳಿಂದ ಮಾರಣಾಂತಿಕ ಹಲ್ಲೆ ಆರೋಪ…ಕುಂಬಳಗೋಡು ಠಾಣೆಯಲ್ಲಿ FIR ದಾಖಲು…

ರಾಮನಗರ,ಮಾ31,Tv10 ಕನ್ನಡ
ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಟೋಲ್ ಸಿಬ್ಬಂದಿಗಳ ವಿರುದ್ದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ರಾಚೇನಹಳ್ಳಿ ನಿವಾಸಿ ಸಾಫ್ಟ್ ವೇರ್ ಇಂಜಿನಿಯರ್ ವಿಶ್ವನಾಥ್ ಎಂಬುವರು ಕಾನೂನು ಕ್ರಮ ಜರುಗಿಸುವಂತೆ ಪ್ರಕರಣ ದಾಖಲಿಸಿದ್ದಾರೆ.ಮಾ29 ರ ರಾತ್ರಿ 12 ಗಂಟೆ ವೇಳೆ ಕನ್ ಮಿನಿಕಿ ಬಳಿ ನಿರ್ಮಿಸಲಾದ ಟೋಲ್ ನಲ್ಲಿದ್ದ ಸಿಬ್ಬಂದಿಗಳ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಫಾಸ್ಟ್ ಟ್ಯಾಗ್ ಸರಿಯಾಗಿ ನಿರ್ವಹಿಸದ ಹಿನ್ನಲೆ ಸಹಕರಿಸದ ಸಿಬ್ಬಂದಿಗಳು ಏಕಾಏಕಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.ಟೋಲ್ ಸಿಬ್ಬಂದಿಗಳಾದ ಮಂಜೇಶ್,ಪವನ್,ಪುರುಶೋತ್ತಮ್ ಹಾಗೂ ವಿನಯ್ ಕುಮಾರ್ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ…

Spread the love

Related post

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ…
ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಮೈಸೂರು,ಮಾ17,Tv10 ಕನ್ನಡ ಕಳೆದುಹೋಗಿದ್ದ 37 ಮೊಬೈಲ್ ಫೋನ್ ಗಳನ್ನು ದೇವರಾಜ ಠಾಣೆ ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದರು. ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಘು.ಕೆ.ಆರ್. ಉಪ ನಿರೀಕ್ಷಕರಾದ…
ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಬೆಂಗಳೂರು,ಮಾ17,Tv10 ಕನ್ನಡ ಬೆಂಗಳೂರಿನ ಗುಬ್ಬಿ ವೀರಣ್ಣ ಕಲಾ ಮಂಟಪದಲ್ಲಿ ಸಿಟಿ ಲೈಟ್ಸ್ ಚಿತ್ರೀಕರಣ ನಡೆಯುವ ಸಂಧರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ರವರ ಹುಟ್ಟು ಹಬ್ಬವನ್ನ ಆಚರಿಸಲಾಯಿತು. ಕೇಕ್…

Leave a Reply

Your email address will not be published. Required fields are marked *