ಸೆನ್ ಪೊಲೀಸರ ಕಾರ್ಯಾಚರಣೆ…ಕಳುವಾದ 3.5 ಲಕ್ಷ ಮೌಲ್ಯದ 15 ಮೊಬೈಲ್ ಗಳು ವಶಕ್ಕೆ…ವಾರಸುದಾರರಿಗೆ ರಿಟರ್ನ್…

ಸೆನ್ ಪೊಲೀಸರ ಕಾರ್ಯಾಚರಣೆ…ಕಳುವಾದ 3.5 ಲಕ್ಷ ಮೌಲ್ಯದ 15 ಮೊಬೈಲ್ ಗಳು ವಶಕ್ಕೆ…ವಾರಸುದಾರರಿಗೆ ರಿಟರ್ನ್…

ಮೈಸೂರು,ಏ1,Tv10 ಕನ್ನಡ
ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವಾದ ಮೊಬೈಲ್ ಗಳನ್ನ ಪತ್ತೆಹಚ್ಚುವಲ್ಲಿ ಸೆನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.3.5 ಲಕ್ಷ ಮೌಲ್ಯದ 15 ಮೊಬೈಲ್ ಗಳನ್ನ ವಶಪಡಿಸಿಕೊಳ್ಳಲಾಗಿದ್ದು ಇಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.

ಮೊಬೈಲ್ ಗಳನ್ನ ಕಳೆದುಕೊಂಡ ಮಾಲೀಕರು CEIR( central equipment identity register) ಪೋರ್ಟಲ್ ನಲ್ಲಿ ಭರ್ತಿ ಮಾಡಿ ಆನ್ ಲೈನ್ ನಲ್ಲಿ ದೂರು ದಾಖಲಿಸಿದ್ದರು.ಕಳುವಾದ ಮೊಬೈಲ್ ಗಳನ್ನ ಪತ್ತೆಹಚ್ಚಲು ಕಾನೂನು ಮತ್ತು ಸುವ್ಯವಸ್ಥೆ ಯ ಡಿಸಿಪಿ ಎನ್.ಮುತ್ತುರಾಜ್ ಮಾರ್ಗದರ್ಶನದಲ್ಲಿ ಹಾಗೂ ದೇವರಾಜ ವಿಭಾಗದ ಎಸಿಪಿ ಶಾಂತಮಲ್ಲಪ್ಪ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.ಸೆನ್ ಠಾಣೆಯ ಇನ್ಸ್ಪೆಕ್ಟರ್ ಯೋಗಾಂಜನಪ್ಪ,ಪಿಎಸ್ಸೈ ಗಳಾದ ಪೂಜಾ ಹತ್ತರಿಕಿ,ಸಿದ್ದೇಶ್ ಹಾಗೂ ಸಿಬ್ಬಂದಿಗಳು ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ಕಳುವಾದ ಮೊಬೈಲ್ ಗಳನ್ನ ವಶಪಡಿಸಿಕೊಂಡಿದ್ದಾರೆ.

ಸಾರ್ವಜನಿಕರು ಪೋರ್ಟಲ್ ನ ಸದುಪಯೋಗಪಡಿಸಿಕೊಳ್ಳುವಂತೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಮನವಿ ಮಾಡಿದ್ದಾರೆ…

Spread the love

Related post

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…
ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…

Leave a Reply

Your email address will not be published. Required fields are marked *