ಮಂಡ್ಯದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು.

ಮಂಡ್ಯದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು.

ಜಿಲ್ಲೆಯಲ್ಲಿ ಪೊಲೀಸ್ ಧ್ವಜ ದಿನಾಚರಣೆ

ಮಂಡ್ಯದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು.

ಮುಖ್ಯಾ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಹೆಚ್.ಎಸ್. ರಮೇಶ್ ಇದೇ ವೇಳೆ ಪೊಲೀಸ್ ಧ್ವಜದ ಸ್ಟಿಕರ್ ಬಿಡುಗಡೆ ಮಾಡಿ‌ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪರಿವೀಕ್ಷಣೆ ನಡೆಸಿದರು.

ಬಳಿಕ ಮಾತನಾಡಿದ ಅವರು ಪೊಲೀಸ್ ಠಾಣೆಗೆ ಬಂದ ದೂರಗಳನ್ನ ನಾವು ಪರಿಗಣಿಸಿ ಕೆಲಸ ಮಾಡುವುದರ ಜೊತೆಗೆ ನೊಂದವರಿಗೆ ಪರಿಹಾರ ಕೊಟ್ಟು ನ್ಯಾಯ ಸಿಗುವಂತೆ ಮಾಡಬೇಕು ಎಂದರು.

ಪೊಲೀಸರಿಂದ ಅಮಾಯಕರಿಗೆ ಹಾಗುವ ತೊಂದರೆಗಳನ್ನು ತಪ್ಪಿಸುವ ಕೆಲಸ ಮಾಡಿದಾಗ ಸಮಾಜದಲ್ಲಿ ಪೊಲೀಸ್ ಇಲಾಖೆಗೆ ಗೌರವ ಹಾಗೂ ಪೊಲೀಸರ ಮೇಲೆ ಒಳ್ಳೆಯ ಭಾವನೆ ಬರುತ್ತದೆ ಎಂದು ಹೇಳಿದರು.

ನಮ್ಮ ವೃತ್ತಿಯನ್ನ ಮೈಗೂಡಿಸಿಕೊಂಡು ಯಶಸ್ಸು ಗಳಿಸಬೇಕು, ಸಮಾಜ ಒಳ್ಳೆಯ ಸ್ಥಿತಿಯಲ್ಲಿದೆ ಅಂದ್ರೆ ಅದಕ್ಕೆ ಪೊಲೀಸ್ ಇಲಾಖೆ ಕಾರಣ. ಪೊಲೀಸರು ಸಮಾಜದ ಆಧಾರದ ಕಂಬ ಇದ್ದ ಹಾಗೇ. ಶ್ರದ್ಧೆಯಿಂದ ನಾವು ಕೆಲಸ ಮಾಡುದ್ರೆ ಪೊಲೀಸ್ ಇಲಾಖೆಗೆ ಗೌರವ ತರಬಹುದು ಎಂದು ಪೊಲೀಸರಿಗೆ ಕಿವಿ ಮಾತು ಹೇಳಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಸ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *