ಮಂಡ್ಯದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು.

ಮಂಡ್ಯದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು.

ಜಿಲ್ಲೆಯಲ್ಲಿ ಪೊಲೀಸ್ ಧ್ವಜ ದಿನಾಚರಣೆ

ಮಂಡ್ಯದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು.

ಮುಖ್ಯಾ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಹೆಚ್.ಎಸ್. ರಮೇಶ್ ಇದೇ ವೇಳೆ ಪೊಲೀಸ್ ಧ್ವಜದ ಸ್ಟಿಕರ್ ಬಿಡುಗಡೆ ಮಾಡಿ‌ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪರಿವೀಕ್ಷಣೆ ನಡೆಸಿದರು.

ಬಳಿಕ ಮಾತನಾಡಿದ ಅವರು ಪೊಲೀಸ್ ಠಾಣೆಗೆ ಬಂದ ದೂರಗಳನ್ನ ನಾವು ಪರಿಗಣಿಸಿ ಕೆಲಸ ಮಾಡುವುದರ ಜೊತೆಗೆ ನೊಂದವರಿಗೆ ಪರಿಹಾರ ಕೊಟ್ಟು ನ್ಯಾಯ ಸಿಗುವಂತೆ ಮಾಡಬೇಕು ಎಂದರು.

ಪೊಲೀಸರಿಂದ ಅಮಾಯಕರಿಗೆ ಹಾಗುವ ತೊಂದರೆಗಳನ್ನು ತಪ್ಪಿಸುವ ಕೆಲಸ ಮಾಡಿದಾಗ ಸಮಾಜದಲ್ಲಿ ಪೊಲೀಸ್ ಇಲಾಖೆಗೆ ಗೌರವ ಹಾಗೂ ಪೊಲೀಸರ ಮೇಲೆ ಒಳ್ಳೆಯ ಭಾವನೆ ಬರುತ್ತದೆ ಎಂದು ಹೇಳಿದರು.

ನಮ್ಮ ವೃತ್ತಿಯನ್ನ ಮೈಗೂಡಿಸಿಕೊಂಡು ಯಶಸ್ಸು ಗಳಿಸಬೇಕು, ಸಮಾಜ ಒಳ್ಳೆಯ ಸ್ಥಿತಿಯಲ್ಲಿದೆ ಅಂದ್ರೆ ಅದಕ್ಕೆ ಪೊಲೀಸ್ ಇಲಾಖೆ ಕಾರಣ. ಪೊಲೀಸರು ಸಮಾಜದ ಆಧಾರದ ಕಂಬ ಇದ್ದ ಹಾಗೇ. ಶ್ರದ್ಧೆಯಿಂದ ನಾವು ಕೆಲಸ ಮಾಡುದ್ರೆ ಪೊಲೀಸ್ ಇಲಾಖೆಗೆ ಗೌರವ ತರಬಹುದು ಎಂದು ಪೊಲೀಸರಿಗೆ ಕಿವಿ ಮಾತು ಹೇಳಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಸ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *