ಬಸ್ ಚಾಲಕ ನಿರ್ವಾಹಕನ ಪ್ರಾಮಾಣಿಕತೆ…ಮಾಂಗಲ್ಯ ಸರ ಹಿಂದಿರುಗಿಸಿ ಮಾದರಿ..‌.

ಬಸ್ ಚಾಲಕ ನಿರ್ವಾಹಕನ ಪ್ರಾಮಾಣಿಕತೆ…ಮಾಂಗಲ್ಯ ಸರ ಹಿಂದಿರುಗಿಸಿ ಮಾದರಿ..‌.

ಮೈಸೂರು,ಏ3,Tv10 ಕನ್ನಡ
ಕೆ.ಎಸ್.ಆರ್.ಟಿ.ಸಿ.ಬಸ್ ಬಸ್‌ನಲ್ಲಿ ದೊರೆತ ಚಿನ್ನದ ಮಾಂಗಲ್ಯ ಸರವನ್ನ ಮಾಲೀಕರಿಗೆ ಹಿಂದಿರುಗಿಸಿದ ಚಾಲಕ ನಿರ್ವಾಹಕ ಪ್ರಾಮಾಣಿಕತೆಗೆ ಸಾಕ್ಷಿಯಾಗಿದ್ದಾರೆ.
ಹುಣಸೂರು ಕೊಯಮುತ್ತೂರು ಮಾರ್ಗದ ಬಸ್ ಚಾಲಕ ತಾಂಡವಮೂರ್ತಿ, ಚಾಲಕ ಆರ್.ಪಿ.ಶಿವಕುಮಾರ್‌ ಪ್ರಾಮಾಣಿಕತೆ ಮೆರೆದ ಸಿಬ್ಬಂದಿಗಳು.
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಬೆಳಕಿಗೆ ಬಂದ ಘಟನೆ.
ಸುಮ ಎಂಬುವವರಿಗೆ ಸೇರಿದ ಮಾಂಗಲ್ಯ ಸರ.ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಸುಮರವರು
ನಂಜನಗೂಡಿನಿಂದ ಚಾಮರಾಜನಗರಕ್ಕೆ ಪ್ರಯಾಣಿಸಿದ್ದರು.
ಈ ವೇಳೆ ಸುಮರವರು ಸರ ಕಳೆದುಕೊಂಡಿದ್ದರು.
ಸೀಟ್ ಕೆಳಗೆ ಬಿದ್ದಿದ್ದ ಮಾಂಗಲ್ಯದ ಸರದ ಬಗ್ಗೆ ಚಾಲಕ ನಿರ್ವಾಹಕ ಡಿಪೋಗೆ ಮಾಹಿತಿ ನೀಡಿದ್ದರು.
ಬಸ್‌ನಲ್ಲಿ ಸರ ಬಿದ್ದಿರಬಹುದು ಎಂದು ಡಿಪೋಗೆ ಹುಡುಕಿಕೊಂಡು ಸುಮ ಬಂದಿದ್ದರು.
ಈ ವೇಳೆ ಸುಮಗೆ ಮಾಂಗಲ್ಯ ಸರ ವಾಪಸ್ಸು ನೀಡಿದ ಚಾಲಕ ನಿರ್ವಾಹಕ ಪ್ರಾಮಾಣಿಕತೆ ಮೆರೆದು ಮಾದರಿಯಾದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *