ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ಮೈಸೂರು,ಏ7,Tv10 ಕನ್ನಡ
ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೈಸೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ.ಶಾಂತಿಯುತ ಮತದಾನ ನಡೆಸಲು ಖಾಕಿ ಪಡೆ ಸಜ್ಜಾಗಿದೆ.ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ಸನ್ನದ್ದರಾಗಿದ್ದಾರೆ.ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದ್ದಾರೆ.ಇಂದು ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ಭಯವಾಗಿ ಪಾಲ್ಗೊಳ್ಳುವಂತೆ ಆತ್ಮಸ್ಥೈರ್ಯ ತುಂಬಿದ್ದಾರೆ.ಲಷ್ಕರ್ ಠಾಣೆ ನಿರೀಕ್ಷಕರಾದ ಸಂತೋಷ್ ರವರ ನೇತೃತ್ವದಲ್ಲಿ 250 ಕ್ಕೂ ಹೆಚ್ಚು ಪೊಲೀಸರು ರೂಟ್ ಮಾರ್ಚ್ ನಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ಚುನಾವಣೆ ವೇಳೆ ಅಹಿತಕರ ಘಟನೆಗೆ ಕಾರಣರಾಗುವ ಕಿಡಿಗೇಡಿಗಳಿಗೆ ಎಚ್ಚರಿಕೆಯ ಗಂಟೆ ರವಾನಿಸಿದ್ದಾರೆ.ಸಿಐಎಸ್ ಎಫ್ ಸಿಬ್ಬಂದಿಗಳು,ಮಹಿಳಾ ಪೊಲೀಸರು ಸೇರಿದಂತೆ ಇಲಾಖೆಯ ವಿವಿದ ವಿಭಾಗದ ಸಿಬ್ಬಂದಿಗಳು ಪಥಸಂಚಲನದಲ್ಲಿ ಭಾಗಿಯಾಗಿ ಸಾರ್ವಜನಿಕರಿಗೆ ಮುಕ್ತ ಚುನಾವಣೆ ನಡೆಸುವ ಸಂದೇಶ ರವಾನಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *