ಬಿಜೆಪಿ ಟಿಕೆಟ್ ಘೋಷಣೆ…ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿರುವ ಮೈಸೂರು…

ಬಿಜೆಪಿ ಟಿಕೆಟ್ ಘೋಷಣೆ…ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿರುವ ಮೈಸೂರು…

  • Politics
  • April 12, 2023
  • No Comment
  • 100

ಮೈಸೂರು,ಏ12,Tv10 ಕನ್ನಡ
ಬಿಜೆಪಿ ಟಿಕೆಟ್ ಘೋಷಣೆಯಿಂದ ಸಾಂಸ್ಕೃತಿಕ ನಗರಿ ಮೈಸೂರು ರಣಾಂಗಣವಾಗಲಿದೆ.
ಹೈ ವೊಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿದೆ.
ಘಟಾನುಘಟಿ ನಾಯಕರುಗಳಿಂದ ತೀವ್ರ ಪೈಪೋಟಿ ಶುರುವಾಗಲಿದೆ.ಈಗಾಗಲೇ
ಚಾಮುಂಡೇಶ್ವರಿ, ವರುಣ, ಹುಣಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ.
ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ. ಸೋಮಣ್ಣ ಕಣಕ್ಕೆ ಇಳಿಯಲಿದ್ದಾರೆ. ವರುಣ ವಿಧಾನ ಸಭಾ ಕ್ಷೇತ್ರ ಕಾವು ಪಡೆದುಕೊಂಡು ರಾಜ್ಯದ ಗಮನ ಸೆಳೆಯಲಿದೆ.
ಹುಣಸೂರಿನಲ್ಲಿ ಜೆಡಿಎಸ್‌ ತೊರೆದು ಕಮಲ ಹಿಡಿದಿರುವ ದೇವರಹಳ್ಳಿ ಸೋಮಶೇಖರ್ ಕಣಕ್ಕೆ ಇಳಿಯಲಿದ್ದು ಜೆಡಿಎಸ್ ಗರ ತೊಡೆ ತಟ್ಟಿದ್ದಾರೆ.
ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸೋತಿದ್ದ ದೇವರಹಳ್ಳಿ ಸೋಮಶೇಖರ್
ಈ ಬಾರಿ ಜೆಡಿಎಸ್‌ನಿಂದ ಟಿಕೆಟ್ ತಪ್ಪಿದ ಹಿನ್ನಲೆ ಬಿಜೆಪಿ ಸೇರಿದ್ದಾರೆ.
ಹುಣಸೂರಿನಲ್ಲಿ ಮೂರು ಪಕ್ಷಗಳಲ್ಲೂ ತೀವ್ರ ಹಣಾಹಣಿ ನಡೆಯುತ್ತಿದೆ.
ಕಾಂಗ್ರೆಸ್ ಹೆಚ್.ಪಿ ಮಂಜುನಾಥ್, ಜೆಡಿಎಸ್‌ನ ಹರೀಶ್‌ಗೌಡ, ಬಿಜೆಪಿಯ ದೇವರಹಳ್ಳಿ ಸೋಮಶೇಖರ್ ನಡುವೆ ಬಿಗ್ ಫೈಟ್ ಇದೆ.ಚಾಮುಂಡೇಶ್ವರಿಯಲ್ಲಿ ಅಭ್ಯರ್ಥಿಗಳ ಎದೆ ಬಡಿತ ಜೋರಾಗಿದೆ.ಇದೀಗ
ಚಾಮುಂಡೇಶ್ವರಯಲ್ಲಿ ಮತದಾರರೇ ಸಾರ್ವಭೌಮರು.
ಜೆಡಿಎಸ್‌ನ ಜಿಟಿ ದೇವೇಗೌಡ, ಕಾಂಗ್ರೆಸ್‌ನ ಮಾವಿನಹಳ್ಳಿ ಸಿದ್ದೇಗೌಡ, ಕಾಂಗ್ರೆಸ್‌ನ ವಾಸು ಪುತ್ರ ಬಿಜೆಪಿಯ ಕವೀಶ್‌ಗೌಡ ನಡುವೆ ಪ್ರಬಲ ಪೈಪೋಟಿ ಇದೆ.
ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳು ತೀವ್ರ ಕುತೂಹಲ ಮೂಡಿಸಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *