ಬಿಜೆಪಿ ಟಿಕೆಟ್ ಘೋಷಣೆ…ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿರುವ ಮೈಸೂರು…

ಬಿಜೆಪಿ ಟಿಕೆಟ್ ಘೋಷಣೆ…ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿರುವ ಮೈಸೂರು…

  • Politics
  • April 12, 2023
  • No Comment
  • 156

ಮೈಸೂರು,ಏ12,Tv10 ಕನ್ನಡ
ಬಿಜೆಪಿ ಟಿಕೆಟ್ ಘೋಷಣೆಯಿಂದ ಸಾಂಸ್ಕೃತಿಕ ನಗರಿ ಮೈಸೂರು ರಣಾಂಗಣವಾಗಲಿದೆ.
ಹೈ ವೊಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿದೆ.
ಘಟಾನುಘಟಿ ನಾಯಕರುಗಳಿಂದ ತೀವ್ರ ಪೈಪೋಟಿ ಶುರುವಾಗಲಿದೆ.ಈಗಾಗಲೇ
ಚಾಮುಂಡೇಶ್ವರಿ, ವರುಣ, ಹುಣಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ.
ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ. ಸೋಮಣ್ಣ ಕಣಕ್ಕೆ ಇಳಿಯಲಿದ್ದಾರೆ. ವರುಣ ವಿಧಾನ ಸಭಾ ಕ್ಷೇತ್ರ ಕಾವು ಪಡೆದುಕೊಂಡು ರಾಜ್ಯದ ಗಮನ ಸೆಳೆಯಲಿದೆ.
ಹುಣಸೂರಿನಲ್ಲಿ ಜೆಡಿಎಸ್‌ ತೊರೆದು ಕಮಲ ಹಿಡಿದಿರುವ ದೇವರಹಳ್ಳಿ ಸೋಮಶೇಖರ್ ಕಣಕ್ಕೆ ಇಳಿಯಲಿದ್ದು ಜೆಡಿಎಸ್ ಗರ ತೊಡೆ ತಟ್ಟಿದ್ದಾರೆ.
ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸೋತಿದ್ದ ದೇವರಹಳ್ಳಿ ಸೋಮಶೇಖರ್
ಈ ಬಾರಿ ಜೆಡಿಎಸ್‌ನಿಂದ ಟಿಕೆಟ್ ತಪ್ಪಿದ ಹಿನ್ನಲೆ ಬಿಜೆಪಿ ಸೇರಿದ್ದಾರೆ.
ಹುಣಸೂರಿನಲ್ಲಿ ಮೂರು ಪಕ್ಷಗಳಲ್ಲೂ ತೀವ್ರ ಹಣಾಹಣಿ ನಡೆಯುತ್ತಿದೆ.
ಕಾಂಗ್ರೆಸ್ ಹೆಚ್.ಪಿ ಮಂಜುನಾಥ್, ಜೆಡಿಎಸ್‌ನ ಹರೀಶ್‌ಗೌಡ, ಬಿಜೆಪಿಯ ದೇವರಹಳ್ಳಿ ಸೋಮಶೇಖರ್ ನಡುವೆ ಬಿಗ್ ಫೈಟ್ ಇದೆ.ಚಾಮುಂಡೇಶ್ವರಿಯಲ್ಲಿ ಅಭ್ಯರ್ಥಿಗಳ ಎದೆ ಬಡಿತ ಜೋರಾಗಿದೆ.ಇದೀಗ
ಚಾಮುಂಡೇಶ್ವರಯಲ್ಲಿ ಮತದಾರರೇ ಸಾರ್ವಭೌಮರು.
ಜೆಡಿಎಸ್‌ನ ಜಿಟಿ ದೇವೇಗೌಡ, ಕಾಂಗ್ರೆಸ್‌ನ ಮಾವಿನಹಳ್ಳಿ ಸಿದ್ದೇಗೌಡ, ಕಾಂಗ್ರೆಸ್‌ನ ವಾಸು ಪುತ್ರ ಬಿಜೆಪಿಯ ಕವೀಶ್‌ಗೌಡ ನಡುವೆ ಪ್ರಬಲ ಪೈಪೋಟಿ ಇದೆ.
ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳು ತೀವ್ರ ಕುತೂಹಲ ಮೂಡಿಸಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *