ಬಿಜೆಪಿ ಟಿಕೆಟ್ ಘೋಷಣೆ…ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿರುವ ಮೈಸೂರು…

ಬಿಜೆಪಿ ಟಿಕೆಟ್ ಘೋಷಣೆ…ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿರುವ ಮೈಸೂರು…

  • Politics
  • April 12, 2023
  • No Comment
  • 162

ಮೈಸೂರು,ಏ12,Tv10 ಕನ್ನಡ
ಬಿಜೆಪಿ ಟಿಕೆಟ್ ಘೋಷಣೆಯಿಂದ ಸಾಂಸ್ಕೃತಿಕ ನಗರಿ ಮೈಸೂರು ರಣಾಂಗಣವಾಗಲಿದೆ.
ಹೈ ವೊಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿದೆ.
ಘಟಾನುಘಟಿ ನಾಯಕರುಗಳಿಂದ ತೀವ್ರ ಪೈಪೋಟಿ ಶುರುವಾಗಲಿದೆ.ಈಗಾಗಲೇ
ಚಾಮುಂಡೇಶ್ವರಿ, ವರುಣ, ಹುಣಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ.
ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ. ಸೋಮಣ್ಣ ಕಣಕ್ಕೆ ಇಳಿಯಲಿದ್ದಾರೆ. ವರುಣ ವಿಧಾನ ಸಭಾ ಕ್ಷೇತ್ರ ಕಾವು ಪಡೆದುಕೊಂಡು ರಾಜ್ಯದ ಗಮನ ಸೆಳೆಯಲಿದೆ.
ಹುಣಸೂರಿನಲ್ಲಿ ಜೆಡಿಎಸ್‌ ತೊರೆದು ಕಮಲ ಹಿಡಿದಿರುವ ದೇವರಹಳ್ಳಿ ಸೋಮಶೇಖರ್ ಕಣಕ್ಕೆ ಇಳಿಯಲಿದ್ದು ಜೆಡಿಎಸ್ ಗರ ತೊಡೆ ತಟ್ಟಿದ್ದಾರೆ.
ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸೋತಿದ್ದ ದೇವರಹಳ್ಳಿ ಸೋಮಶೇಖರ್
ಈ ಬಾರಿ ಜೆಡಿಎಸ್‌ನಿಂದ ಟಿಕೆಟ್ ತಪ್ಪಿದ ಹಿನ್ನಲೆ ಬಿಜೆಪಿ ಸೇರಿದ್ದಾರೆ.
ಹುಣಸೂರಿನಲ್ಲಿ ಮೂರು ಪಕ್ಷಗಳಲ್ಲೂ ತೀವ್ರ ಹಣಾಹಣಿ ನಡೆಯುತ್ತಿದೆ.
ಕಾಂಗ್ರೆಸ್ ಹೆಚ್.ಪಿ ಮಂಜುನಾಥ್, ಜೆಡಿಎಸ್‌ನ ಹರೀಶ್‌ಗೌಡ, ಬಿಜೆಪಿಯ ದೇವರಹಳ್ಳಿ ಸೋಮಶೇಖರ್ ನಡುವೆ ಬಿಗ್ ಫೈಟ್ ಇದೆ.ಚಾಮುಂಡೇಶ್ವರಿಯಲ್ಲಿ ಅಭ್ಯರ್ಥಿಗಳ ಎದೆ ಬಡಿತ ಜೋರಾಗಿದೆ.ಇದೀಗ
ಚಾಮುಂಡೇಶ್ವರಯಲ್ಲಿ ಮತದಾರರೇ ಸಾರ್ವಭೌಮರು.
ಜೆಡಿಎಸ್‌ನ ಜಿಟಿ ದೇವೇಗೌಡ, ಕಾಂಗ್ರೆಸ್‌ನ ಮಾವಿನಹಳ್ಳಿ ಸಿದ್ದೇಗೌಡ, ಕಾಂಗ್ರೆಸ್‌ನ ವಾಸು ಪುತ್ರ ಬಿಜೆಪಿಯ ಕವೀಶ್‌ಗೌಡ ನಡುವೆ ಪ್ರಬಲ ಪೈಪೋಟಿ ಇದೆ.
ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳು ತೀವ್ರ ಕುತೂಹಲ ಮೂಡಿಸಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *