ಮೈಸೂರು:ಲಿವಿಂಗ್ ಟುಗೆದರ್ ನಲ್ಲಿದ್ದ ವಿಚ್ಛೇದಿತ ಮಹಿಳೆ ಕೊಲೆ…ಪ್ರಿಯಕರನ ವಿಚಾರಣೆ…

ಮೈಸೂರು:ಲಿವಿಂಗ್ ಟುಗೆದರ್ ನಲ್ಲಿದ್ದ ವಿಚ್ಛೇದಿತ ಮಹಿಳೆ ಕೊಲೆ…ಪ್ರಿಯಕರನ ವಿಚಾರಣೆ…

ಮೈಸೂರು,ಏ15,Tv10 ಕನ್ನಡ
ಪತಿಯಿಂದ ವಿಚ್ಛೇದನ ಪಡೆದು ಪ್ದಿಯಕರನೊಂದಿಗೆ ಲಿವಿಂಗ್ ಟುಗೆದರ್ ನಲ್ಲಿದ್ದ ಮಹಿಳೆ ಭೀಕರವಾಗಿ ಕೊಲೆಯಾಗಿದ್ದಾಳೆ.ಮೈಸೂರಿನ ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಂದಗೋಕುಲ ಬಡಾವಣೆಯಲ್ಲಿ ಘಟನೆ ನಡೆದಿದೆ.ಸೌಮ್ಯ(27) ಮೃತ ದುರ್ದೈವಿ.ಲಿವಿಂಗ್ ಟುಗೆದರ್ ನಲ್ಲಿದ್ದ ಪ್ರಿಯಕರನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಪತಿಯಿಂದ ವಿಚ್ಛೇದನ ಪಡೆದಿದ್ದ ಸೌಮ್ಯ ಕಳೆದ ಟೈಲರಿಂಗ್ ವೃತ್ತಿಯಿಂದ ಜೀವನ ಸಾಗಿಸುತ್ತಿದ್ದಳು.ಕ್ಯಾಬ್ ಡ್ರೈವರ್ ರಮೇಶ್ ಎಂಬಾತನ ಪರಿಚಯವಾದ ನಂತರ ಆತನೊಂದಿಗೆ ಲಿವಿಂಗ್ ಟುಗೆದರ್ ನಲ್ಲಿದ್ದಳು.ರಮೇಶ್ ಜೊತೆ ವಿವಾಹವಾಗಲು ಸಿದ್ದತೆ ನಡೆಸಿದ್ದಳು.ಇಂದು ಬೆಳಿಗ್ಗೆ ಸೌಮ್ಯ ರಕ್ತದ ಮಡುವಿನಲ್ಲಿ ಕಂಡು ಬಂದಿದ್ದಾಳೆ.ತಲೆಗೆ ಬಲವಾದ ಆಯುಧದಿಂದ ಹಲ್ಲೆ ನಡೆಸಿರುವುದು ಕಂಡುಬಂದಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಪ್ರಿಯಕರ ರಮೇಶ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *