ಮೈಸೂರು:ಲಿವಿಂಗ್ ಟುಗೆದರ್ ನಲ್ಲಿದ್ದ ವಿಚ್ಛೇದಿತ ಮಹಿಳೆ ಕೊಲೆ…ಪ್ರಿಯಕರನ ವಿಚಾರಣೆ…

ಮೈಸೂರು:ಲಿವಿಂಗ್ ಟುಗೆದರ್ ನಲ್ಲಿದ್ದ ವಿಚ್ಛೇದಿತ ಮಹಿಳೆ ಕೊಲೆ…ಪ್ರಿಯಕರನ ವಿಚಾರಣೆ…

ಮೈಸೂರು,ಏ15,Tv10 ಕನ್ನಡ
ಪತಿಯಿಂದ ವಿಚ್ಛೇದನ ಪಡೆದು ಪ್ದಿಯಕರನೊಂದಿಗೆ ಲಿವಿಂಗ್ ಟುಗೆದರ್ ನಲ್ಲಿದ್ದ ಮಹಿಳೆ ಭೀಕರವಾಗಿ ಕೊಲೆಯಾಗಿದ್ದಾಳೆ.ಮೈಸೂರಿನ ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಂದಗೋಕುಲ ಬಡಾವಣೆಯಲ್ಲಿ ಘಟನೆ ನಡೆದಿದೆ.ಸೌಮ್ಯ(27) ಮೃತ ದುರ್ದೈವಿ.ಲಿವಿಂಗ್ ಟುಗೆದರ್ ನಲ್ಲಿದ್ದ ಪ್ರಿಯಕರನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಪತಿಯಿಂದ ವಿಚ್ಛೇದನ ಪಡೆದಿದ್ದ ಸೌಮ್ಯ ಕಳೆದ ಟೈಲರಿಂಗ್ ವೃತ್ತಿಯಿಂದ ಜೀವನ ಸಾಗಿಸುತ್ತಿದ್ದಳು.ಕ್ಯಾಬ್ ಡ್ರೈವರ್ ರಮೇಶ್ ಎಂಬಾತನ ಪರಿಚಯವಾದ ನಂತರ ಆತನೊಂದಿಗೆ ಲಿವಿಂಗ್ ಟುಗೆದರ್ ನಲ್ಲಿದ್ದಳು.ರಮೇಶ್ ಜೊತೆ ವಿವಾಹವಾಗಲು ಸಿದ್ದತೆ ನಡೆಸಿದ್ದಳು.ಇಂದು ಬೆಳಿಗ್ಗೆ ಸೌಮ್ಯ ರಕ್ತದ ಮಡುವಿನಲ್ಲಿ ಕಂಡು ಬಂದಿದ್ದಾಳೆ.ತಲೆಗೆ ಬಲವಾದ ಆಯುಧದಿಂದ ಹಲ್ಲೆ ನಡೆಸಿರುವುದು ಕಂಡುಬಂದಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಪ್ರಿಯಕರ ರಮೇಶ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *