ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರೌಡಿ ಶೀಟರ್ ಫೈಟರ್ ರವಿ ರಾಜೀನಾಮೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರೌಡಿ ಶೀಟರ್ ಫೈಟರ್ ರವಿ ರಾಜೀನಾಮೆ

ಬೆಂಗಳೂರು,ಏ.15  – ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ರಾಜೀನಾಮೆ ನೀಡಿ, ಅನ್ಯ ಪಕ್ಷಗಳತ್ತ ಜಿಗಿಯುತ್ತಿದ್ದಾರೆ.
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ರೌಡಿಶೀಟರ್ ಫೈಟರ್ ರವಿ  ಶನಿವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ, ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದರು.
ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಫೈಟರ್ ರವಿಗೆ ಟಿಕೆಟ್ ಪಕ್ಕ ಎಂಬ ಸಂದೇಶವನ್ನು ಸ್ವತಃ ಪಕ್ಷದ ರಾಜ್ಯಾಧ್ಯಕ್ಷರೇ ಹೇಳಿಕೆ ನೀಡಿದ್ದರು. ಆದರೆ ಇದೀಗ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಫೈಟರ್ ರವಿ  ಬಿಜೆಪಿಯಿಂದ ಹೊರ ನಡೆದಿದ್ದಾರೆ.

Advertisements

https://googleads.g.doubleclick.net/pagead/ads?client=ca-pub-8327345212245597&output=html&h=300&slotname=5399617750&adk=1205770119&adf=3437301775&pi=t.ma~as.5399617750&w=360&lmt=1681573264&rafmt=1&format=360×300&url=https%3A%2F%2Fegoomedia.com%2F04%2F15%2F43493%2F&host=ca-host-pub-2644536267352236&fwr=1&fwrattr=true&rpe=1&resp_fmts=3&sfro=1&wgl=1&uach=WyJBbmRyb2lkIiwiMTMuMC4wIiwiIiwiQ1BIMjI0OSIsIjExMi4wLjU2MTUuNDciLFtdLHRydWUsbnVsbCwiIixbWyJDaHJvbWl1bSIsIjExMi4wLjU2MTUuNDciXSxbIkdvb2dsZSBDaHJvbWUiLCIxMTIuMC41NjE1LjQ3Il0sWyJOb3Q6QS1CcmFuZCIsIjk5LjAuMC4wIl1dLGZhbHNlXQ..&dt=1681573263882&bpp=23&bdt=364&idt=349&shv=r20230412&mjsv=m202304120101&ptt=9&saldr=aa&abxe=1&cookie=ID%3D3ac1dee381448ea4-22d1638410d500ec%3AT%3D1660318982%3ART%3D1660318982%3AS%3DALNI_MbUeynrkcVr_SCl8y5lbev7YFygvw&gpic=UID%3D0000088b4eb8b6ca%3AT%3D1660318982%3ART%3D1681556120%3AS%3DALNI_MYEommeYPzw_kWpEjLdmqoZDftuxg&prev_fmts=360×300%2C0x0&nras=1&correlator=7750993922208&frm=20&pv=1&ga_vid=758290265.1660318978&ga_sid=1681573264&ga_hid=641989715&ga_fc=1&u_tz=330&u_his=1&u_h=800&u_w=360&u_ah=800&u_aw=360&u_cd=24&u_sd=3&dmc=8&adx=0&ady=1951&biw=360&bih=665&scr_x=0&scr_y=0&eid=44759876%2C44759927%2C44759842%2C31071756%2C31073793%2C31073807%2C31071260%2C21065725&oid=2&pvsid=3926682568204977&tmod=847154924&uas=0&nvt=1&fc=896&brdim=0%2C0%2C0%2C0%2C360%2C0%2C360%2C665%2C360%2C665&vis=1&rsz=%7C%7CeEbr%7C&abl=CS&pfx=0&fu=128&bc=31&ifi=3&uci=a!3&btvi=1&fsb=1&xpc=1oabYoN6lz&p=https%3A//egoomedia.com&dtd=384

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *