ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ಮೈಸೂರು,ಏ16,Tv10 ಕನ್ನಡ
ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ ಎಂದು ಚಾಮರಾಜ ಕ್ಷೇತ್ರ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ಟಿಕೆಟ್ ವಂಚಿತರಾದ ಮಾಜಿ ಶಾಸಕ ವಾಸು ಪತ್ರಿಕಾಗೋಷ್ಠಿಯಲ್ಲಿ ವಾಗ್ಧಾಳಿ ನಡೆಸಿದರು.
ಯಾರ ವೈಯುಕ್ತಿಕ ಹಠವೋ ಅಥವಾ ಚಟನೋ ಗೊತ್ತಿಲ್ಲ.
ನನಗೆ ಟಿಕೆಟ್ ಮಿಸ್ ಆಗಿದೆ.ಇದರಿಂದ ನನಗೆ ಬೇಸರ ಇಲ್ಲ
ಸೋತಾಗಲೂ ನಾನು ಕುಗ್ಗಿಲ್ಲ.ನನಗಿದ್ದ ವಿಶನ್ ಈಡೇರಿಸಲು ಆಗಲಿಲ್ಲ ಎನ್ನುವ ಬೇಸರ‌ ಕಾಡುತ್ತಿದೆ.
ಹಲವು ದಿನಗಳಿಂದ ಟಿಕೆಟ್ ಬಗ್ಗೆ ವಾದ ವಿವಾದಗಳು ನಡೆಯುತ್ತಿದೆ.
45 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇದ್ದರೂ ನಾನು ನಿವೃತ್ತಿಗೆ ಸಿದ್ದ ಇದಕ್ಕೆ ದಂಡ ಕಟ್ಟಲು ರೆಡಿ ಇದ್ದೇನೆ.ನನಗೆ ಈವರೆಗೆ ಅವಕಾಶ ಕೊಟ್ಟ ಪಕ್ಷವನ್ನು ನಾನು ದೂರುವುದಿಲ್ಲ.
ನನಗೆ ಬಹಳ ಒತ್ತಡ ಇದೆ ನಮ್ಮ ಪಕ್ಷಕ್ಕೆ ಬನ್ನಿ ಅಂತ ಹಲವರು ಕರೆಯುತ್ತಿದ್ದಾರೆ.
ಎರಡು ದಿನಗಳಲ್ಲಿ ನನ್ನ ನಡೆ ಬಗ್ಗೆ ತಿರ್ಮಾನ ಮಾಡುತ್ತೇನೆ.
ಪಕ್ಷ ಬಿಡುವುದರಿಂದ ನನ್ನ‌ ಜೊತೆ ಬಂದವರಿಗೆ ಅನ್ಯಾಯ ಆಗುತ್ತದೆ.
ಪಕ್ಷದಲ್ಲಿ ನನಗೆ ಸಪೋರ್ಟ್ ಮಾಡಿದವರಿಗೆ ಅನ್ಯಾಯ ಮಾಡಿದಂತಾಗುತ್ತದೆ.
ನಾನು ಪಕ್ಷ ಬಿಡುವುದಿಲ್ಲ.
ಪಕ್ಷದಲ್ಲಿ ಇದ್ದುಕೊಂಡು ನನಗೆ ಅನ್ಯಾಯ ಮಾಡಿದವರನ್ನು ಖಂಡಿಸೋದು ದ್ವೇಷಿಸೋದು ನಿಜ.
ಸೀಟ್ ತಪ್ಪಿಸುವುದರಿಂದ ನನ್ನ ವಾಯ್ಸ್ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ ಎಂದು ವಾಗ್ಧಾಳಿ ನಡೆಸಿದರು…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *