ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ಮೈಸೂರು,ಏ16,Tv10 ಕನ್ನಡ
ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ ಎಂದು ಚಾಮರಾಜ ಕ್ಷೇತ್ರ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ಟಿಕೆಟ್ ವಂಚಿತರಾದ ಮಾಜಿ ಶಾಸಕ ವಾಸು ಪತ್ರಿಕಾಗೋಷ್ಠಿಯಲ್ಲಿ ವಾಗ್ಧಾಳಿ ನಡೆಸಿದರು.
ಯಾರ ವೈಯುಕ್ತಿಕ ಹಠವೋ ಅಥವಾ ಚಟನೋ ಗೊತ್ತಿಲ್ಲ.
ನನಗೆ ಟಿಕೆಟ್ ಮಿಸ್ ಆಗಿದೆ.ಇದರಿಂದ ನನಗೆ ಬೇಸರ ಇಲ್ಲ
ಸೋತಾಗಲೂ ನಾನು ಕುಗ್ಗಿಲ್ಲ.ನನಗಿದ್ದ ವಿಶನ್ ಈಡೇರಿಸಲು ಆಗಲಿಲ್ಲ ಎನ್ನುವ ಬೇಸರ‌ ಕಾಡುತ್ತಿದೆ.
ಹಲವು ದಿನಗಳಿಂದ ಟಿಕೆಟ್ ಬಗ್ಗೆ ವಾದ ವಿವಾದಗಳು ನಡೆಯುತ್ತಿದೆ.
45 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇದ್ದರೂ ನಾನು ನಿವೃತ್ತಿಗೆ ಸಿದ್ದ ಇದಕ್ಕೆ ದಂಡ ಕಟ್ಟಲು ರೆಡಿ ಇದ್ದೇನೆ.ನನಗೆ ಈವರೆಗೆ ಅವಕಾಶ ಕೊಟ್ಟ ಪಕ್ಷವನ್ನು ನಾನು ದೂರುವುದಿಲ್ಲ.
ನನಗೆ ಬಹಳ ಒತ್ತಡ ಇದೆ ನಮ್ಮ ಪಕ್ಷಕ್ಕೆ ಬನ್ನಿ ಅಂತ ಹಲವರು ಕರೆಯುತ್ತಿದ್ದಾರೆ.
ಎರಡು ದಿನಗಳಲ್ಲಿ ನನ್ನ ನಡೆ ಬಗ್ಗೆ ತಿರ್ಮಾನ ಮಾಡುತ್ತೇನೆ.
ಪಕ್ಷ ಬಿಡುವುದರಿಂದ ನನ್ನ‌ ಜೊತೆ ಬಂದವರಿಗೆ ಅನ್ಯಾಯ ಆಗುತ್ತದೆ.
ಪಕ್ಷದಲ್ಲಿ ನನಗೆ ಸಪೋರ್ಟ್ ಮಾಡಿದವರಿಗೆ ಅನ್ಯಾಯ ಮಾಡಿದಂತಾಗುತ್ತದೆ.
ನಾನು ಪಕ್ಷ ಬಿಡುವುದಿಲ್ಲ.
ಪಕ್ಷದಲ್ಲಿ ಇದ್ದುಕೊಂಡು ನನಗೆ ಅನ್ಯಾಯ ಮಾಡಿದವರನ್ನು ಖಂಡಿಸೋದು ದ್ವೇಷಿಸೋದು ನಿಜ.
ಸೀಟ್ ತಪ್ಪಿಸುವುದರಿಂದ ನನ್ನ ವಾಯ್ಸ್ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ ಎಂದು ವಾಗ್ಧಾಳಿ ನಡೆಸಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *