ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ಮೈಸೂರು,ಏ16,Tv10 ಕನ್ನಡ
ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ ಎಂದು ಚಾಮರಾಜ ಕ್ಷೇತ್ರ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ಟಿಕೆಟ್ ವಂಚಿತರಾದ ಮಾಜಿ ಶಾಸಕ ವಾಸು ಪತ್ರಿಕಾಗೋಷ್ಠಿಯಲ್ಲಿ ವಾಗ್ಧಾಳಿ ನಡೆಸಿದರು.
ಯಾರ ವೈಯುಕ್ತಿಕ ಹಠವೋ ಅಥವಾ ಚಟನೋ ಗೊತ್ತಿಲ್ಲ.
ನನಗೆ ಟಿಕೆಟ್ ಮಿಸ್ ಆಗಿದೆ.ಇದರಿಂದ ನನಗೆ ಬೇಸರ ಇಲ್ಲ
ಸೋತಾಗಲೂ ನಾನು ಕುಗ್ಗಿಲ್ಲ.ನನಗಿದ್ದ ವಿಶನ್ ಈಡೇರಿಸಲು ಆಗಲಿಲ್ಲ ಎನ್ನುವ ಬೇಸರ‌ ಕಾಡುತ್ತಿದೆ.
ಹಲವು ದಿನಗಳಿಂದ ಟಿಕೆಟ್ ಬಗ್ಗೆ ವಾದ ವಿವಾದಗಳು ನಡೆಯುತ್ತಿದೆ.
45 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇದ್ದರೂ ನಾನು ನಿವೃತ್ತಿಗೆ ಸಿದ್ದ ಇದಕ್ಕೆ ದಂಡ ಕಟ್ಟಲು ರೆಡಿ ಇದ್ದೇನೆ.ನನಗೆ ಈವರೆಗೆ ಅವಕಾಶ ಕೊಟ್ಟ ಪಕ್ಷವನ್ನು ನಾನು ದೂರುವುದಿಲ್ಲ.
ನನಗೆ ಬಹಳ ಒತ್ತಡ ಇದೆ ನಮ್ಮ ಪಕ್ಷಕ್ಕೆ ಬನ್ನಿ ಅಂತ ಹಲವರು ಕರೆಯುತ್ತಿದ್ದಾರೆ.
ಎರಡು ದಿನಗಳಲ್ಲಿ ನನ್ನ ನಡೆ ಬಗ್ಗೆ ತಿರ್ಮಾನ ಮಾಡುತ್ತೇನೆ.
ಪಕ್ಷ ಬಿಡುವುದರಿಂದ ನನ್ನ‌ ಜೊತೆ ಬಂದವರಿಗೆ ಅನ್ಯಾಯ ಆಗುತ್ತದೆ.
ಪಕ್ಷದಲ್ಲಿ ನನಗೆ ಸಪೋರ್ಟ್ ಮಾಡಿದವರಿಗೆ ಅನ್ಯಾಯ ಮಾಡಿದಂತಾಗುತ್ತದೆ.
ನಾನು ಪಕ್ಷ ಬಿಡುವುದಿಲ್ಲ.
ಪಕ್ಷದಲ್ಲಿ ಇದ್ದುಕೊಂಡು ನನಗೆ ಅನ್ಯಾಯ ಮಾಡಿದವರನ್ನು ಖಂಡಿಸೋದು ದ್ವೇಷಿಸೋದು ನಿಜ.
ಸೀಟ್ ತಪ್ಪಿಸುವುದರಿಂದ ನನ್ನ ವಾಯ್ಸ್ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ ಎಂದು ವಾಗ್ಧಾಳಿ ನಡೆಸಿದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *