ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ಮೈಸೂರು,ಏ16,Tv10 ಕನ್ನಡ
ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ ಎಂದು ಚಾಮರಾಜ ಕ್ಷೇತ್ರ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ಟಿಕೆಟ್ ವಂಚಿತರಾದ ಮಾಜಿ ಶಾಸಕ ವಾಸು ಪತ್ರಿಕಾಗೋಷ್ಠಿಯಲ್ಲಿ ವಾಗ್ಧಾಳಿ ನಡೆಸಿದರು.
ಯಾರ ವೈಯುಕ್ತಿಕ ಹಠವೋ ಅಥವಾ ಚಟನೋ ಗೊತ್ತಿಲ್ಲ.
ನನಗೆ ಟಿಕೆಟ್ ಮಿಸ್ ಆಗಿದೆ.ಇದರಿಂದ ನನಗೆ ಬೇಸರ ಇಲ್ಲ
ಸೋತಾಗಲೂ ನಾನು ಕುಗ್ಗಿಲ್ಲ.ನನಗಿದ್ದ ವಿಶನ್ ಈಡೇರಿಸಲು ಆಗಲಿಲ್ಲ ಎನ್ನುವ ಬೇಸರ‌ ಕಾಡುತ್ತಿದೆ.
ಹಲವು ದಿನಗಳಿಂದ ಟಿಕೆಟ್ ಬಗ್ಗೆ ವಾದ ವಿವಾದಗಳು ನಡೆಯುತ್ತಿದೆ.
45 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇದ್ದರೂ ನಾನು ನಿವೃತ್ತಿಗೆ ಸಿದ್ದ ಇದಕ್ಕೆ ದಂಡ ಕಟ್ಟಲು ರೆಡಿ ಇದ್ದೇನೆ.ನನಗೆ ಈವರೆಗೆ ಅವಕಾಶ ಕೊಟ್ಟ ಪಕ್ಷವನ್ನು ನಾನು ದೂರುವುದಿಲ್ಲ.
ನನಗೆ ಬಹಳ ಒತ್ತಡ ಇದೆ ನಮ್ಮ ಪಕ್ಷಕ್ಕೆ ಬನ್ನಿ ಅಂತ ಹಲವರು ಕರೆಯುತ್ತಿದ್ದಾರೆ.
ಎರಡು ದಿನಗಳಲ್ಲಿ ನನ್ನ ನಡೆ ಬಗ್ಗೆ ತಿರ್ಮಾನ ಮಾಡುತ್ತೇನೆ.
ಪಕ್ಷ ಬಿಡುವುದರಿಂದ ನನ್ನ‌ ಜೊತೆ ಬಂದವರಿಗೆ ಅನ್ಯಾಯ ಆಗುತ್ತದೆ.
ಪಕ್ಷದಲ್ಲಿ ನನಗೆ ಸಪೋರ್ಟ್ ಮಾಡಿದವರಿಗೆ ಅನ್ಯಾಯ ಮಾಡಿದಂತಾಗುತ್ತದೆ.
ನಾನು ಪಕ್ಷ ಬಿಡುವುದಿಲ್ಲ.
ಪಕ್ಷದಲ್ಲಿ ಇದ್ದುಕೊಂಡು ನನಗೆ ಅನ್ಯಾಯ ಮಾಡಿದವರನ್ನು ಖಂಡಿಸೋದು ದ್ವೇಷಿಸೋದು ನಿಜ.
ಸೀಟ್ ತಪ್ಪಿಸುವುದರಿಂದ ನನ್ನ ವಾಯ್ಸ್ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ ಎಂದು ವಾಗ್ಧಾಳಿ ನಡೆಸಿದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *