ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ಮೈಸೂರು,ಏ16,Tv10 ಕನ್ನಡ
ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ ಎಂದು ಚಾಮರಾಜ ಕ್ಷೇತ್ರ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ಟಿಕೆಟ್ ವಂಚಿತರಾದ ಮಾಜಿ ಶಾಸಕ ವಾಸು ಪತ್ರಿಕಾಗೋಷ್ಠಿಯಲ್ಲಿ ವಾಗ್ಧಾಳಿ ನಡೆಸಿದರು.
ಯಾರ ವೈಯುಕ್ತಿಕ ಹಠವೋ ಅಥವಾ ಚಟನೋ ಗೊತ್ತಿಲ್ಲ.
ನನಗೆ ಟಿಕೆಟ್ ಮಿಸ್ ಆಗಿದೆ.ಇದರಿಂದ ನನಗೆ ಬೇಸರ ಇಲ್ಲ
ಸೋತಾಗಲೂ ನಾನು ಕುಗ್ಗಿಲ್ಲ.ನನಗಿದ್ದ ವಿಶನ್ ಈಡೇರಿಸಲು ಆಗಲಿಲ್ಲ ಎನ್ನುವ ಬೇಸರ‌ ಕಾಡುತ್ತಿದೆ.
ಹಲವು ದಿನಗಳಿಂದ ಟಿಕೆಟ್ ಬಗ್ಗೆ ವಾದ ವಿವಾದಗಳು ನಡೆಯುತ್ತಿದೆ.
45 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇದ್ದರೂ ನಾನು ನಿವೃತ್ತಿಗೆ ಸಿದ್ದ ಇದಕ್ಕೆ ದಂಡ ಕಟ್ಟಲು ರೆಡಿ ಇದ್ದೇನೆ.ನನಗೆ ಈವರೆಗೆ ಅವಕಾಶ ಕೊಟ್ಟ ಪಕ್ಷವನ್ನು ನಾನು ದೂರುವುದಿಲ್ಲ.
ನನಗೆ ಬಹಳ ಒತ್ತಡ ಇದೆ ನಮ್ಮ ಪಕ್ಷಕ್ಕೆ ಬನ್ನಿ ಅಂತ ಹಲವರು ಕರೆಯುತ್ತಿದ್ದಾರೆ.
ಎರಡು ದಿನಗಳಲ್ಲಿ ನನ್ನ ನಡೆ ಬಗ್ಗೆ ತಿರ್ಮಾನ ಮಾಡುತ್ತೇನೆ.
ಪಕ್ಷ ಬಿಡುವುದರಿಂದ ನನ್ನ‌ ಜೊತೆ ಬಂದವರಿಗೆ ಅನ್ಯಾಯ ಆಗುತ್ತದೆ.
ಪಕ್ಷದಲ್ಲಿ ನನಗೆ ಸಪೋರ್ಟ್ ಮಾಡಿದವರಿಗೆ ಅನ್ಯಾಯ ಮಾಡಿದಂತಾಗುತ್ತದೆ.
ನಾನು ಪಕ್ಷ ಬಿಡುವುದಿಲ್ಲ.
ಪಕ್ಷದಲ್ಲಿ ಇದ್ದುಕೊಂಡು ನನಗೆ ಅನ್ಯಾಯ ಮಾಡಿದವರನ್ನು ಖಂಡಿಸೋದು ದ್ವೇಷಿಸೋದು ನಿಜ.
ಸೀಟ್ ತಪ್ಪಿಸುವುದರಿಂದ ನನ್ನ ವಾಯ್ಸ್ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ ಎಂದು ವಾಗ್ಧಾಳಿ ನಡೆಸಿದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *