ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಹೆಚ್.ಡಿ.ಕೋಟೆ,ಏ17,Tv10
ಹೆಚ್.ಡಿ ಕೋಟೆ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ಇಂದು ನಾಮಪತ್ರ ಸಲ್ಲಿಸಿದರು.
ಬೃಹತ್ ಮೆರವಣಿಗೆ ಮೂಲಕ ಆಗಮಿಸಿದರು.ಮೆರವಣಿಗೆಯಲ್ಲಿ ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಭಾವಚಿತ್ರ ರಾರಾಜಿಸಿ ಗಮನ ಸೆಳೆಯಿತು.
ಹೆಚ್.ಡಿ ಕೋಟೆಯ ಮಹದೇಶ್ವರ ದೇವಸ್ಥಾನದಿಂದ ಮಿನಿ ವಿಧಾನ ಸೌಧದವರೆಗೆ ಬೃಹತ್ ಮೆರವಣಿಗೆ ನಡೆಸಿದ
ಹಾಲಿ ಶಾಸಕರಾಗಿರುವ ಅನಿಲ್ ಚಿಕ್ಕಮಾದು ತಂದೆ
ದಿ. ಆರ್ ಧ್ರುವನಾರಾಯಣ್ ಭಾವಚಿತ್ರ ಹಿಡಿದು ಮೆರವಣಿಗೆಯಲ್ಲಿ ಸಾಗಿದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *