ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಹೆಚ್.ಡಿ.ಕೋಟೆ,ಏ17,Tv10
ಹೆಚ್.ಡಿ ಕೋಟೆ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ಇಂದು ನಾಮಪತ್ರ ಸಲ್ಲಿಸಿದರು.
ಬೃಹತ್ ಮೆರವಣಿಗೆ ಮೂಲಕ ಆಗಮಿಸಿದರು.ಮೆರವಣಿಗೆಯಲ್ಲಿ ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಭಾವಚಿತ್ರ ರಾರಾಜಿಸಿ ಗಮನ ಸೆಳೆಯಿತು.
ಹೆಚ್.ಡಿ ಕೋಟೆಯ ಮಹದೇಶ್ವರ ದೇವಸ್ಥಾನದಿಂದ ಮಿನಿ ವಿಧಾನ ಸೌಧದವರೆಗೆ ಬೃಹತ್ ಮೆರವಣಿಗೆ ನಡೆಸಿದ
ಹಾಲಿ ಶಾಸಕರಾಗಿರುವ ಅನಿಲ್ ಚಿಕ್ಕಮಾದು ತಂದೆ
ದಿ. ಆರ್ ಧ್ರುವನಾರಾಯಣ್ ಭಾವಚಿತ್ರ ಹಿಡಿದು ಮೆರವಣಿಗೆಯಲ್ಲಿ ಸಾಗಿದರು…

Spread the love

Related post

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ…

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ…
ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ… ಮಂಡ್ಯ,ಮಾ13,Tv10 ಕನ್ನಡ ಮಂಡ್ಯ ಪೂರ್ವ ಹಾಗೂ ಪಶ್ಚಿಮ…
MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…

Leave a Reply

Your email address will not be published. Required fields are marked *