ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಹೆಚ್.ಡಿ.ಕೋಟೆ,ಏ17,Tv10
ಹೆಚ್.ಡಿ ಕೋಟೆ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ಇಂದು ನಾಮಪತ್ರ ಸಲ್ಲಿಸಿದರು.
ಬೃಹತ್ ಮೆರವಣಿಗೆ ಮೂಲಕ ಆಗಮಿಸಿದರು.ಮೆರವಣಿಗೆಯಲ್ಲಿ ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಭಾವಚಿತ್ರ ರಾರಾಜಿಸಿ ಗಮನ ಸೆಳೆಯಿತು.
ಹೆಚ್.ಡಿ ಕೋಟೆಯ ಮಹದೇಶ್ವರ ದೇವಸ್ಥಾನದಿಂದ ಮಿನಿ ವಿಧಾನ ಸೌಧದವರೆಗೆ ಬೃಹತ್ ಮೆರವಣಿಗೆ ನಡೆಸಿದ
ಹಾಲಿ ಶಾಸಕರಾಗಿರುವ ಅನಿಲ್ ಚಿಕ್ಕಮಾದು ತಂದೆ
ದಿ. ಆರ್ ಧ್ರುವನಾರಾಯಣ್ ಭಾವಚಿತ್ರ ಹಿಡಿದು ಮೆರವಣಿಗೆಯಲ್ಲಿ ಸಾಗಿದರು…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

Leave a Reply

Your email address will not be published. Required fields are marked *