ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಹೆಚ್.ಡಿ.ಕೋಟೆ,ಏ17,Tv10
ಹೆಚ್.ಡಿ ಕೋಟೆ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ಇಂದು ನಾಮಪತ್ರ ಸಲ್ಲಿಸಿದರು.
ಬೃಹತ್ ಮೆರವಣಿಗೆ ಮೂಲಕ ಆಗಮಿಸಿದರು.ಮೆರವಣಿಗೆಯಲ್ಲಿ ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಭಾವಚಿತ್ರ ರಾರಾಜಿಸಿ ಗಮನ ಸೆಳೆಯಿತು.
ಹೆಚ್.ಡಿ ಕೋಟೆಯ ಮಹದೇಶ್ವರ ದೇವಸ್ಥಾನದಿಂದ ಮಿನಿ ವಿಧಾನ ಸೌಧದವರೆಗೆ ಬೃಹತ್ ಮೆರವಣಿಗೆ ನಡೆಸಿದ
ಹಾಲಿ ಶಾಸಕರಾಗಿರುವ ಅನಿಲ್ ಚಿಕ್ಕಮಾದು ತಂದೆ
ದಿ. ಆರ್ ಧ್ರುವನಾರಾಯಣ್ ಭಾವಚಿತ್ರ ಹಿಡಿದು ಮೆರವಣಿಗೆಯಲ್ಲಿ ಸಾಗಿದರು…

Spread the love

Related post

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ…
ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…

Leave a Reply

Your email address will not be published. Required fields are marked *