ರಾಮದಾಸ್ ಗೆ ಮಿಸ್…ಶ್ರೀವತ್ಸಗೆ ಟಿಕೆಟ್…ಇಬ್ಬರ ಜಗಳ ಮೂರನೆಯವರಿಗೆ ಹೈಕಮಾಂಡ್ ಮಣೆ…

ರಾಮದಾಸ್ ಗೆ ಮಿಸ್…ಶ್ರೀವತ್ಸಗೆ ಟಿಕೆಟ್…ಇಬ್ಬರ ಜಗಳ ಮೂರನೆಯವರಿಗೆ ಹೈಕಮಾಂಡ್ ಮಣೆ…

ರಾಮದಾಸ್ ಗೆ ಮಿಸ್…ಶ್ರೀವತ್ಸಗೆ ಟಿಕೆಟ್…ಇಬ್ಬರ ಜಗಳ ಮೂರನೆಯವರಿಗೆ ಹೈಕಮಾಂಡ್ ಮಣೆ…

ಮೈಸೂರು,ಏ17,Tv10 ಕನ್ನಡ
ಕಗ್ಗಂಟಾಗಿದ್ದ ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊನೆಗೂ ಘೋಷಣೆಯಾಗಿದೆ.
ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀವತ್ಸಗೆ ಟಿಕೆಟ್ ನೀಡಲಾಗಿದೆ.
ಹಾಲಿ ಶಾಸಕ ಎಸ್.ಎ ರಾಮದಾಸ್‌ಗೆ ಟಿಕೆಟ್ ಮಿಸ್ ಆಗಿದೆ.
ಕೃಷ್ಣರಾಜ ಟಿಕೆಟ್‌ಗಾಗಿ ಮೂವರು ಅಭ್ಯರ್ಥಿಗಳು ಪೈಪೋಟಿ ನಡೆಸಿದ್ದರು.
ಹಾಲಿ ಶಾಸಕ ರಾಮದಾಸ್, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ನಡುವೆ ಫೈಟ್ ಇತ್ತು.ಇಬ್ಬರನ್ನೂ ಕೈ ಬಿಟ್ಟ ಹೈಕಮಾಂಡ್
ನಗರಾಧ್ಯಕ್ಷ ಶ್ರೀವತ್ಸಗೆ ಮಣೆ ಹಾಕಿದೆ.
ರಾಮದಾಸ್ ಹಾಗೂ ರಾಜೀವ್‌ಗೆ ಬಿಜೆಪಿ ಟಿಕೆಟ್ ತಪ್ಪಿದೆ.ಕೆಲವು ಚುನಾವಣೆಗಳಿಂದ ಕೆ.ಆರ್.ಕ್ಷೇತ್ರವನ್ನ ಪ್ರತಿನಿಧಿಸುತ್ತಾ ಬಂದು ಸಚಿವ ಸ್ಥಾನವನ್ನೂ ಅಲಂಕರಿಸಿದ್ದ ರಾಮದಾಸ್ ಗೆ ನಿರಾಸೆ ತಂದಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *