ಶಾಸಕನಾಗುವುದಕ್ಕಿಂತ ಮೋದಿ ಪ್ರೀತಿ ಮುಖ್ಯ…ಟಿಕೆಟ್ ವಂಚಿತ ಎಸ್.ಎ.ರಾಮದಾಸ್…

ಶಾಸಕನಾಗುವುದಕ್ಕಿಂತ ಮೋದಿ ಪ್ರೀತಿ ಮುಖ್ಯ…ಟಿಕೆಟ್ ವಂಚಿತ ಎಸ್.ಎ.ರಾಮದಾಸ್…

ಮೈಸೂರು,ಏ18,Tv10 ಕನ್ನಡ
ನಾನು ಶಾಸಕನಾಗುವುದಕ್ಕಿಂತಲೂ ಮೋದಿ ಪ್ರೀತಿ ಮುಖ್ಯ ಎಂದು ಎಸ್.ಎ.ರಾಮದಾಸ್ ಕಾರ್ಯಕರ್ತರ ಸಭೆಯಲ್ಲಿ ಹೇಳಿಕೆ ನೀಡುವ ಮೂಲಕ
ಬಹುತೇಕ ಬಿಜೆಪಿ ಪಕ್ಷದಲ್ಲೇ ಉಳಿಯಲು ನಿರ್ಧರಿಸಿದ್ದಾರೆ.
ನಾನು ಸ್ಪರ್ಧೆ ಮಾಡಿದರೆ 10 ರಿಂದ 12 ಸಾವಿರದಲ್ಲಿ ಗೆಲ್ಲುತ್ತೇನೆ
ಆದರೆ ನನಗೆ ಮಹಾನ್ ನಾಯಕನ‌ ಜವಾಬ್ದಾರಿ ಇದೆ.ನಿಮ್ಮ ಶಾಸಕ ಇದುವರೆಗೂ ಯಾವುದೇ ತಪ್ಪು ಮಾಡಿಲ್ಲ.ನನ್ನ ಮೇಲೂ ಹಲವು ಆಪಾದನೆ ಬಂದವು.ಅದಕ್ಕೆ ಕಾಲವೇ ಉತ್ತರ ನೀಡುತ್ತದೆ.ಯಾವತ್ತು ಹುಟ್ಟುತ್ತಿವೋ ಯಾವತ್ತೋ ಸಾಯುತ್ತಿವೋ ಗೊತ್ತಿಲ್ಲ.
ನನಗೆ ಮುಖ್ಯ ತಾಯಿ‌ ಭಾರತಾಂಭೆ.
ಇಡೀ ದೇಶ ನಮ್ಮ ರಾಜ್ಯದ ಕಡೆ ನೋಡುತ್ತಿದೆ.
ನಿಮ್ಮ ಶಾಸಕ‌ ನಿಮ್ಮ ಜೊತೆಯೇ ಇರುತ್ತಾನೆ.
ನಮ್ಮ ಉದ್ದೇಶ ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಉಳಿಸಿಕೊಳ್ಳುವುದಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *