ಶ್ರೀವತ್ಸ ಗೆ ಬಿ ಫಾರ್ಮ್…ಮಾದರಿ ಕ್ಷೇತ್ರ ಮಾಡಲು ಸಹಕರಿಸುವಂತೆ ಮನವಿ…

ಶ್ರೀವತ್ಸ ಗೆ ಬಿ ಫಾರ್ಮ್…ಮಾದರಿ ಕ್ಷೇತ್ರ ಮಾಡಲು ಸಹಕರಿಸುವಂತೆ ಮನವಿ…

ಮೈಸೂರು,ಏ20,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಗೆ ಬಿ.ಫಾರ್ಮ್ ನೀಡಲಾಯಿತು. ರಾಜ್ಯ ಉಪಾಧ್ಯಕ್ಷ ಹಾಗೂ ಬಿ.ಫಾರ್ಮ ವಿತರಣಾ ಸಂಚಾಲಕ ರಾದ ಎಂ ರಾಜೇಂದ್ರ ರವರು ವಿತರಿಸಿದರು.
ನಂತರ ಮಾತನಾಡಿದ ಶ್ರೀವತ್ಸ ಭಾ.ಜ.ಪ.ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ಬಿ ಫಾರ್ಮ್ ಕೊಟ್ಟಿದೆ. ಹೆಸರಾಂತ ಹಾಗೂ ಪ್ರತಿಷ್ಠಿತ, ವಿದ್ಯಾವಂತ ಕ್ಷೇತ್ರ ವಾದ ಕೃಷ್ಣ ರಾಜ ವಿಧಾನ ಸಭಾ ಕ್ಷೇತ್ರವು ಕಳೆದ ಮೂವತ್ತು ವರ್ಷಗಳಿಂದ ಮತದಾರರು ಕಮಲದ ಗುರುತಿಗೆ ಮತದಾನ ಮಾಡುವ ಮೂಲಕ ಅಭ್ಯರ್ಥಿ ಯ ಗೆಲುವಿಗೆ ರೂವಾರಿ ಗಳಾಗಿರುತ್ತಾರೆ.ಈ ಬಾರಿ ಕೃಷ್ಣ ರಾಜ ಕ್ಷೇತ್ರದಲ್ಲಿ ಕಡ್ಡಾಯ ಮತದಾನದ ಮೂಲಕ ನೂರಕ್ಕೆ ನೂರು ಮತದಾನ ಮಾಡಬೇಕು ಹಾಗೂ ಈ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿ ಕ್ಷೇತ್ರವನ್ನಾಗಿ ಮಾಡಲು ನಮ್ಮೆಲ್ಲರ ಸಹಕಾರ ಕೊರುತ್ತೇನೆ ಎಂದು ಮನವಿ ಮಾಡಿದರು.

ಈ ಸಂಧರ್ಭದಲ್ಲಿ ವಿಭಾಗ ಪ್ರಭಾರಿ ಮೈ.ವಿ.ರವಿಶಂಕರ್,ಮಹಾ ಪೌರರಾದ ಶಿವಕುಮಾರ್,ಸೊಮಸಂದರ್,ಗಿರೀಧರ್, ವಾಣಿಶ್ ಕುಮಾರ್, ನಗರಪಾಲಿಕೆ ಸದಸ್ಯರಾದ ಸತೀಶ್, ರಮೇಶ್, ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷ ಜೋಗಿಮಂಜು, ಜಯಶಂಕರ್, ಮಹೇಂದ್ರ, ಪ್ರದೀಪ್, ಶರತ್ ಸಾಥ್ ನೀಡಿದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *