ಶ್ರೀವತ್ಸ ಗೆ ಬಿ ಫಾರ್ಮ್…ಮಾದರಿ ಕ್ಷೇತ್ರ ಮಾಡಲು ಸಹಕರಿಸುವಂತೆ ಮನವಿ…

ಶ್ರೀವತ್ಸ ಗೆ ಬಿ ಫಾರ್ಮ್…ಮಾದರಿ ಕ್ಷೇತ್ರ ಮಾಡಲು ಸಹಕರಿಸುವಂತೆ ಮನವಿ…

ಮೈಸೂರು,ಏ20,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಗೆ ಬಿ.ಫಾರ್ಮ್ ನೀಡಲಾಯಿತು. ರಾಜ್ಯ ಉಪಾಧ್ಯಕ್ಷ ಹಾಗೂ ಬಿ.ಫಾರ್ಮ ವಿತರಣಾ ಸಂಚಾಲಕ ರಾದ ಎಂ ರಾಜೇಂದ್ರ ರವರು ವಿತರಿಸಿದರು.
ನಂತರ ಮಾತನಾಡಿದ ಶ್ರೀವತ್ಸ ಭಾ.ಜ.ಪ.ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ಬಿ ಫಾರ್ಮ್ ಕೊಟ್ಟಿದೆ. ಹೆಸರಾಂತ ಹಾಗೂ ಪ್ರತಿಷ್ಠಿತ, ವಿದ್ಯಾವಂತ ಕ್ಷೇತ್ರ ವಾದ ಕೃಷ್ಣ ರಾಜ ವಿಧಾನ ಸಭಾ ಕ್ಷೇತ್ರವು ಕಳೆದ ಮೂವತ್ತು ವರ್ಷಗಳಿಂದ ಮತದಾರರು ಕಮಲದ ಗುರುತಿಗೆ ಮತದಾನ ಮಾಡುವ ಮೂಲಕ ಅಭ್ಯರ್ಥಿ ಯ ಗೆಲುವಿಗೆ ರೂವಾರಿ ಗಳಾಗಿರುತ್ತಾರೆ.ಈ ಬಾರಿ ಕೃಷ್ಣ ರಾಜ ಕ್ಷೇತ್ರದಲ್ಲಿ ಕಡ್ಡಾಯ ಮತದಾನದ ಮೂಲಕ ನೂರಕ್ಕೆ ನೂರು ಮತದಾನ ಮಾಡಬೇಕು ಹಾಗೂ ಈ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿ ಕ್ಷೇತ್ರವನ್ನಾಗಿ ಮಾಡಲು ನಮ್ಮೆಲ್ಲರ ಸಹಕಾರ ಕೊರುತ್ತೇನೆ ಎಂದು ಮನವಿ ಮಾಡಿದರು.

ಈ ಸಂಧರ್ಭದಲ್ಲಿ ವಿಭಾಗ ಪ್ರಭಾರಿ ಮೈ.ವಿ.ರವಿಶಂಕರ್,ಮಹಾ ಪೌರರಾದ ಶಿವಕುಮಾರ್,ಸೊಮಸಂದರ್,ಗಿರೀಧರ್, ವಾಣಿಶ್ ಕುಮಾರ್, ನಗರಪಾಲಿಕೆ ಸದಸ್ಯರಾದ ಸತೀಶ್, ರಮೇಶ್, ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷ ಜೋಗಿಮಂಜು, ಜಯಶಂಕರ್, ಮಹೇಂದ್ರ, ಪ್ರದೀಪ್, ಶರತ್ ಸಾಥ್ ನೀಡಿದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *