ಶ್ರೀವತ್ಸ ಗೆ ಬಿ ಫಾರ್ಮ್…ಮಾದರಿ ಕ್ಷೇತ್ರ ಮಾಡಲು ಸಹಕರಿಸುವಂತೆ ಮನವಿ…

ಶ್ರೀವತ್ಸ ಗೆ ಬಿ ಫಾರ್ಮ್…ಮಾದರಿ ಕ್ಷೇತ್ರ ಮಾಡಲು ಸಹಕರಿಸುವಂತೆ ಮನವಿ…

ಮೈಸೂರು,ಏ20,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಗೆ ಬಿ.ಫಾರ್ಮ್ ನೀಡಲಾಯಿತು. ರಾಜ್ಯ ಉಪಾಧ್ಯಕ್ಷ ಹಾಗೂ ಬಿ.ಫಾರ್ಮ ವಿತರಣಾ ಸಂಚಾಲಕ ರಾದ ಎಂ ರಾಜೇಂದ್ರ ರವರು ವಿತರಿಸಿದರು.
ನಂತರ ಮಾತನಾಡಿದ ಶ್ರೀವತ್ಸ ಭಾ.ಜ.ಪ.ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ಬಿ ಫಾರ್ಮ್ ಕೊಟ್ಟಿದೆ. ಹೆಸರಾಂತ ಹಾಗೂ ಪ್ರತಿಷ್ಠಿತ, ವಿದ್ಯಾವಂತ ಕ್ಷೇತ್ರ ವಾದ ಕೃಷ್ಣ ರಾಜ ವಿಧಾನ ಸಭಾ ಕ್ಷೇತ್ರವು ಕಳೆದ ಮೂವತ್ತು ವರ್ಷಗಳಿಂದ ಮತದಾರರು ಕಮಲದ ಗುರುತಿಗೆ ಮತದಾನ ಮಾಡುವ ಮೂಲಕ ಅಭ್ಯರ್ಥಿ ಯ ಗೆಲುವಿಗೆ ರೂವಾರಿ ಗಳಾಗಿರುತ್ತಾರೆ.ಈ ಬಾರಿ ಕೃಷ್ಣ ರಾಜ ಕ್ಷೇತ್ರದಲ್ಲಿ ಕಡ್ಡಾಯ ಮತದಾನದ ಮೂಲಕ ನೂರಕ್ಕೆ ನೂರು ಮತದಾನ ಮಾಡಬೇಕು ಹಾಗೂ ಈ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿ ಕ್ಷೇತ್ರವನ್ನಾಗಿ ಮಾಡಲು ನಮ್ಮೆಲ್ಲರ ಸಹಕಾರ ಕೊರುತ್ತೇನೆ ಎಂದು ಮನವಿ ಮಾಡಿದರು.

ಈ ಸಂಧರ್ಭದಲ್ಲಿ ವಿಭಾಗ ಪ್ರಭಾರಿ ಮೈ.ವಿ.ರವಿಶಂಕರ್,ಮಹಾ ಪೌರರಾದ ಶಿವಕುಮಾರ್,ಸೊಮಸಂದರ್,ಗಿರೀಧರ್, ವಾಣಿಶ್ ಕುಮಾರ್, ನಗರಪಾಲಿಕೆ ಸದಸ್ಯರಾದ ಸತೀಶ್, ರಮೇಶ್, ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷ ಜೋಗಿಮಂಜು, ಜಯಶಂಕರ್, ಮಹೇಂದ್ರ, ಪ್ರದೀಪ್, ಶರತ್ ಸಾಥ್ ನೀಡಿದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *