ಕಾಗಿನೆಲೆ ಕನಕಗುರು ಪೀಠದ ಮೈಸೂರು ಶಾಖಾ ಮಠದ ಶ್ರೀ ಶಿವಾನಂದಪುರಿ ಸ್ವಾಮಿಗಳ ಆಶೀರ್ವಾದ ಪಡೆದ ಶ್ರೀವತ್ಸ…

ಕಾಗಿನೆಲೆ ಕನಕಗುರು ಪೀಠದ ಮೈಸೂರು ಶಾಖಾ ಮಠದ ಶ್ರೀ ಶಿವಾನಂದಪುರಿ ಸ್ವಾಮಿಗಳ ಆಶೀರ್ವಾದ ಪಡೆದ ಶ್ರೀವತ್ಸ…

ಮೈಸೂರು,ಏ21,Tv10 ಕನ್ನಡ
ಇಂದು ಕೃಷ್ಣ ರಾಜ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಯಾದ ಟಿ.ಎಸ್. ಶ್ರೀ ವತ್ಸ ರವರು ಸಿದ್ದಾರ್ಥ ಲೇ ಔಟ್ ನಲ್ಲಿರುವ ಕಾಗಿನೆಲೆ ಕನಕ ಗುರು ಪೀಠದ ಮೈಸೂರು ಶಾಖಾ ಮಠದ ಸ್ವಾಮಿ ಗಳಾದ ಶ್ರೀ ಶಿವಾನಂದ ಪುರಿ ಮಹಾ ಸ್ವಾಮಿ ಆಶಿರ್ವಾದ ಪಡೆದರು.

ಈ ಸಂಧರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ್, ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾದ ಜೋಗಿಮಂಜು, ನಗರಪಾಲಿಕೆ ಸದಸ್ಯರಾದ ಕೆ.ಜೇ.ರಮೇಶ್, ಮಾಜಿ ನಗರಪಾಲಿಕೆ ಸದಸ್ಯರಾದ ಶಂಕರ್, ಕಮಲಮ್ಮ, ನರಸಿಂಹ ರಾಜ ಕ್ಷೇತ್ರ ದ ಅಧ್ಯಕ್ಷರಾದ ಭಾನು ಪ್ರಕಾಶ್,ಈರಪ್ಪ,ರಘುನಂದನ,ಪುನೀತ್,ಚಂದ್ತಪ್ಪ ಮುಂತಾದವರು ಇದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *