ಹೈಕಮಾಂಡ್ ಗೆ ಎಟಿಎಂ ಆಗಲು ಕಾಂಗ್ರೆಸ್ ರಾಜ್ಯದಲ್ಲಿ ಹುನ್ನಾರ ನಡೆಸುತ್ತಿದೆ…ಬಿ.ವೈ.ವಿಜಯೇಂದ್ರ…

ಹೈಕಮಾಂಡ್ ಗೆ ಎಟಿಎಂ ಆಗಲು ಕಾಂಗ್ರೆಸ್ ರಾಜ್ಯದಲ್ಲಿ ಹುನ್ನಾರ ನಡೆಸುತ್ತಿದೆ…ಬಿ.ವೈ.ವಿಜಯೇಂದ್ರ…

ಮೈಸೂರು,ಏ22,Tv10 ಕನ್ನಡ
ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಹೈಕಮಾಂಡ್ ಗೆ ಎಟಿಎಂ ಆಗಲು ಹುನ್ನಾರ ನಡೆಸುತ್ತಿದೆ ಎಂದು ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಟೀಕಿಸಿದ್ದಾರೆ.
ಕಾಂಗ್ರೆಸ್ ದೇಶದಾದ್ಯಂತ ದಿವಾಳಿ ಆಗಿದೆ. ಈ ಬಾರಿಯ ಚುನಾವಣೆಯಲ್ಲಿ ಆಡಳಿತ ಹಿಡಿದು ಹೈ ಕಮಾಂಡ್ ಗೆ ಎಟಿಎಂ ಆಗಲು ಹುನ್ನಾರ ನಡೆಸುತ್ತಿದೆ. ಇಂತಹ ಬೆಳವಣಿಗೆಗರ ರಾಜ್ಯದ ಜನತೆ ಅವಕಾಶ ನೀಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನ ಹುನ್ನಾರ ತಿಳಿದಿರುವ ರಾಜ್ಯದ ಮತದಾರರು ಬಿಜೆಪಿಯನ್ನು ಚುನಾಯಿಸಲಿದ್ದಾರೆಂದು ತಿಳಿಸಿದರು.
ಈ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬಂದರೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕನಸನ್ನು ಜೆಡಿಎಸ್ ಕಾಣುತ್ತಿದೆ.
ಇವೆಲ್ಲವನ್ನು ಅರಿತಿರುವ ರಾಜ್ಯದ ಮತದಾರ ಈ ಸಾರಿ ಡಬ್ಬಲ್ ಇಂಜಿನ್ ಸರ್ಕಾರ ಬಿಜೆಪಿಯನ್ನು ಸಂಪೂರ್ಣವಾಗಿ ಬೆಂಬಲಿಸಿ ಗೆಲ್ಲಿಸಲಿದ್ದಾರೆಂಬ ವಿಶ್ವಾಸ ತಮಗಿದೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ವರುಣಾದಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿ ವಿ. ಸೋಮಣ್ಣ ಅವರು ಸಿದ್ದರಾಮಯ್ಯ ವಿರುದ್ಧ ಜಯ ಗಳಿಸಲಿದ್ದಾರೆಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿದರು. ನಮ್ಮ ತಂದೆ ಯಡಿಯೂರಪ್ಪನವರನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಅವರೊಂದು ಶಕ್ತಿ ಎಂದು ಟೀಕಾಕಾರರಿಗೆ ಉತ್ತರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಕೆಆರ್ ಕ್ಷೇತ್ರದ ಅಭ್ಯರ್ಥಿ ಶ್ರೀವತ್ಸ, ಮೇಯರ್ ಶಿವಕುಮಾರ್ , ನಗರ ಕಾರ್ಯಾಧ್ಯಕ್ಷ ಗಿರಿಧರ್ ಹಾಗೂ ವಕ್ತಾರ ಮೋಹನ್ ಉಪಸ್ಥಿತರಿದ್ದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *