ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ಸರಗೂರು,ಏ25,Tv10 ಕನ್ನಡ
ಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಚಿಕ್ಕದೇವಮ್ಮ ಬೆಟ್ಟದಲ್ಲಿ ಜಿಲ್ಲಾಡಳಿತದ ಮತದಾನ ಜಾಗೃತಿ ಕಾರ್ಯಕ್ರಮ ಭಕ್ತರಿಗೆ ಕಿರಿಕಿರಿ ತಂದಿತು.ಸರಗೂರು ತಾಲೂಕಿನ EO ಸುಶ್ಮಾ ರವರು ದೇವಾಲಯದ ಆವರಣದಲ್ಲಿ ಬೃಹತ್ ಗಾತ್ರದ ಚಿತ್ರ ಬಿಡಿಸಿ ಮತದಾನ ಜಾಗೃತಿ ಮೂಡಿಸಿದ್ದಾರೆ.ಭಕ್ತರು ಸುಗಮವಾಗಿ ಓಡಾಡಲು ಅವಕಾಶ ನೀಡದ ಅಧಿಕಾರಿ ಮತದಾನ ಜಾಗೃತಿಗೆ ಮುಂದಾಗಿದ್ದಾರೆ.ಪ್ರತಿ ಮಂಗಳವಾರ ಹಾಗೂ ಭಾನುವಾರ ಐತಿಹಾಸಿಕ ದೇವಾಲಯಕ್ಕೆ ಸಾವಿರಾರು ಭಕ್ತರು ಬರುತ್ತಾರೆ.ದರುಶನ ಪಡೆಯಲು ಸ್ಥಳವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.ಇಂತಹ ಸ್ಥಳಕ್ಕೆ ತೆರಳಿದ ಅಧಿಕಾರಿ ಆವರಣದಲ್ಲಿ ಭಕ್ತರು ನಿಲ್ಲಲು ಸ್ಥಳವಿಲ್ಲದಿದ್ದರೂ ಮತದಾನ ಜಾಗೃತಿಗಾಗಿ ಆಧ್ಯತೆ ನೀಡಿದ್ದಾರೆ.ನಿಯಮಾನುಸಾರ ಬೆಟ್ಟದ ಪಾದದಲ್ಲಿ ಮತದಾನ ಜಾಗೃತಿ ಮೂಡಿಸಬೇಕು.ಆದ್ರೆ ಈ ಅಧಿಕಾರಿ ದೇವಾಲಯದ ಆವರಣದಲ್ಲೇ ಕಾರ್ಯಕ್ರಮ ಹಮ್ಮಿಕೊಂಡಿದ್ದಲ್ಲದೆ ಭಕ್ತರಿಗೆ ಕಿರಿಕಿರಿ ಉಂಟುಮಾಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *