ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ಸರಗೂರು,ಏ25,Tv10 ಕನ್ನಡ
ಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಚಿಕ್ಕದೇವಮ್ಮ ಬೆಟ್ಟದಲ್ಲಿ ಜಿಲ್ಲಾಡಳಿತದ ಮತದಾನ ಜಾಗೃತಿ ಕಾರ್ಯಕ್ರಮ ಭಕ್ತರಿಗೆ ಕಿರಿಕಿರಿ ತಂದಿತು.ಸರಗೂರು ತಾಲೂಕಿನ EO ಸುಶ್ಮಾ ರವರು ದೇವಾಲಯದ ಆವರಣದಲ್ಲಿ ಬೃಹತ್ ಗಾತ್ರದ ಚಿತ್ರ ಬಿಡಿಸಿ ಮತದಾನ ಜಾಗೃತಿ ಮೂಡಿಸಿದ್ದಾರೆ.ಭಕ್ತರು ಸುಗಮವಾಗಿ ಓಡಾಡಲು ಅವಕಾಶ ನೀಡದ ಅಧಿಕಾರಿ ಮತದಾನ ಜಾಗೃತಿಗೆ ಮುಂದಾಗಿದ್ದಾರೆ.ಪ್ರತಿ ಮಂಗಳವಾರ ಹಾಗೂ ಭಾನುವಾರ ಐತಿಹಾಸಿಕ ದೇವಾಲಯಕ್ಕೆ ಸಾವಿರಾರು ಭಕ್ತರು ಬರುತ್ತಾರೆ.ದರುಶನ ಪಡೆಯಲು ಸ್ಥಳವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.ಇಂತಹ ಸ್ಥಳಕ್ಕೆ ತೆರಳಿದ ಅಧಿಕಾರಿ ಆವರಣದಲ್ಲಿ ಭಕ್ತರು ನಿಲ್ಲಲು ಸ್ಥಳವಿಲ್ಲದಿದ್ದರೂ ಮತದಾನ ಜಾಗೃತಿಗಾಗಿ ಆಧ್ಯತೆ ನೀಡಿದ್ದಾರೆ.ನಿಯಮಾನುಸಾರ ಬೆಟ್ಟದ ಪಾದದಲ್ಲಿ ಮತದಾನ ಜಾಗೃತಿ ಮೂಡಿಸಬೇಕು.ಆದ್ರೆ ಈ ಅಧಿಕಾರಿ ದೇವಾಲಯದ ಆವರಣದಲ್ಲೇ ಕಾರ್ಯಕ್ರಮ ಹಮ್ಮಿಕೊಂಡಿದ್ದಲ್ಲದೆ ಭಕ್ತರಿಗೆ ಕಿರಿಕಿರಿ ಉಂಟುಮಾಡಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *