ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ಸರಗೂರು,ಏ25,Tv10 ಕನ್ನಡ
ಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಚಿಕ್ಕದೇವಮ್ಮ ಬೆಟ್ಟದಲ್ಲಿ ಜಿಲ್ಲಾಡಳಿತದ ಮತದಾನ ಜಾಗೃತಿ ಕಾರ್ಯಕ್ರಮ ಭಕ್ತರಿಗೆ ಕಿರಿಕಿರಿ ತಂದಿತು.ಸರಗೂರು ತಾಲೂಕಿನ EO ಸುಶ್ಮಾ ರವರು ದೇವಾಲಯದ ಆವರಣದಲ್ಲಿ ಬೃಹತ್ ಗಾತ್ರದ ಚಿತ್ರ ಬಿಡಿಸಿ ಮತದಾನ ಜಾಗೃತಿ ಮೂಡಿಸಿದ್ದಾರೆ.ಭಕ್ತರು ಸುಗಮವಾಗಿ ಓಡಾಡಲು ಅವಕಾಶ ನೀಡದ ಅಧಿಕಾರಿ ಮತದಾನ ಜಾಗೃತಿಗೆ ಮುಂದಾಗಿದ್ದಾರೆ.ಪ್ರತಿ ಮಂಗಳವಾರ ಹಾಗೂ ಭಾನುವಾರ ಐತಿಹಾಸಿಕ ದೇವಾಲಯಕ್ಕೆ ಸಾವಿರಾರು ಭಕ್ತರು ಬರುತ್ತಾರೆ.ದರುಶನ ಪಡೆಯಲು ಸ್ಥಳವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.ಇಂತಹ ಸ್ಥಳಕ್ಕೆ ತೆರಳಿದ ಅಧಿಕಾರಿ ಆವರಣದಲ್ಲಿ ಭಕ್ತರು ನಿಲ್ಲಲು ಸ್ಥಳವಿಲ್ಲದಿದ್ದರೂ ಮತದಾನ ಜಾಗೃತಿಗಾಗಿ ಆಧ್ಯತೆ ನೀಡಿದ್ದಾರೆ.ನಿಯಮಾನುಸಾರ ಬೆಟ್ಟದ ಪಾದದಲ್ಲಿ ಮತದಾನ ಜಾಗೃತಿ ಮೂಡಿಸಬೇಕು.ಆದ್ರೆ ಈ ಅಧಿಕಾರಿ ದೇವಾಲಯದ ಆವರಣದಲ್ಲೇ ಕಾರ್ಯಕ್ರಮ ಹಮ್ಮಿಕೊಂಡಿದ್ದಲ್ಲದೆ ಭಕ್ತರಿಗೆ ಕಿರಿಕಿರಿ ಉಂಟುಮಾಡಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *