ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ಸರಗೂರು,ಏ25,Tv10 ಕನ್ನಡ
ಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಚಿಕ್ಕದೇವಮ್ಮ ಬೆಟ್ಟದಲ್ಲಿ ಜಿಲ್ಲಾಡಳಿತದ ಮತದಾನ ಜಾಗೃತಿ ಕಾರ್ಯಕ್ರಮ ಭಕ್ತರಿಗೆ ಕಿರಿಕಿರಿ ತಂದಿತು.ಸರಗೂರು ತಾಲೂಕಿನ EO ಸುಶ್ಮಾ ರವರು ದೇವಾಲಯದ ಆವರಣದಲ್ಲಿ ಬೃಹತ್ ಗಾತ್ರದ ಚಿತ್ರ ಬಿಡಿಸಿ ಮತದಾನ ಜಾಗೃತಿ ಮೂಡಿಸಿದ್ದಾರೆ.ಭಕ್ತರು ಸುಗಮವಾಗಿ ಓಡಾಡಲು ಅವಕಾಶ ನೀಡದ ಅಧಿಕಾರಿ ಮತದಾನ ಜಾಗೃತಿಗೆ ಮುಂದಾಗಿದ್ದಾರೆ.ಪ್ರತಿ ಮಂಗಳವಾರ ಹಾಗೂ ಭಾನುವಾರ ಐತಿಹಾಸಿಕ ದೇವಾಲಯಕ್ಕೆ ಸಾವಿರಾರು ಭಕ್ತರು ಬರುತ್ತಾರೆ.ದರುಶನ ಪಡೆಯಲು ಸ್ಥಳವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.ಇಂತಹ ಸ್ಥಳಕ್ಕೆ ತೆರಳಿದ ಅಧಿಕಾರಿ ಆವರಣದಲ್ಲಿ ಭಕ್ತರು ನಿಲ್ಲಲು ಸ್ಥಳವಿಲ್ಲದಿದ್ದರೂ ಮತದಾನ ಜಾಗೃತಿಗಾಗಿ ಆಧ್ಯತೆ ನೀಡಿದ್ದಾರೆ.ನಿಯಮಾನುಸಾರ ಬೆಟ್ಟದ ಪಾದದಲ್ಲಿ ಮತದಾನ ಜಾಗೃತಿ ಮೂಡಿಸಬೇಕು.ಆದ್ರೆ ಈ ಅಧಿಕಾರಿ ದೇವಾಲಯದ ಆವರಣದಲ್ಲೇ ಕಾರ್ಯಕ್ರಮ ಹಮ್ಮಿಕೊಂಡಿದ್ದಲ್ಲದೆ ಭಕ್ತರಿಗೆ ಕಿರಿಕಿರಿ ಉಂಟುಮಾಡಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *