ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ಸರಗೂರು,ಏ25,Tv10 ಕನ್ನಡ
ಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಚಿಕ್ಕದೇವಮ್ಮ ಬೆಟ್ಟದಲ್ಲಿ ಜಿಲ್ಲಾಡಳಿತದ ಮತದಾನ ಜಾಗೃತಿ ಕಾರ್ಯಕ್ರಮ ಭಕ್ತರಿಗೆ ಕಿರಿಕಿರಿ ತಂದಿತು.ಸರಗೂರು ತಾಲೂಕಿನ EO ಸುಶ್ಮಾ ರವರು ದೇವಾಲಯದ ಆವರಣದಲ್ಲಿ ಬೃಹತ್ ಗಾತ್ರದ ಚಿತ್ರ ಬಿಡಿಸಿ ಮತದಾನ ಜಾಗೃತಿ ಮೂಡಿಸಿದ್ದಾರೆ.ಭಕ್ತರು ಸುಗಮವಾಗಿ ಓಡಾಡಲು ಅವಕಾಶ ನೀಡದ ಅಧಿಕಾರಿ ಮತದಾನ ಜಾಗೃತಿಗೆ ಮುಂದಾಗಿದ್ದಾರೆ.ಪ್ರತಿ ಮಂಗಳವಾರ ಹಾಗೂ ಭಾನುವಾರ ಐತಿಹಾಸಿಕ ದೇವಾಲಯಕ್ಕೆ ಸಾವಿರಾರು ಭಕ್ತರು ಬರುತ್ತಾರೆ.ದರುಶನ ಪಡೆಯಲು ಸ್ಥಳವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.ಇಂತಹ ಸ್ಥಳಕ್ಕೆ ತೆರಳಿದ ಅಧಿಕಾರಿ ಆವರಣದಲ್ಲಿ ಭಕ್ತರು ನಿಲ್ಲಲು ಸ್ಥಳವಿಲ್ಲದಿದ್ದರೂ ಮತದಾನ ಜಾಗೃತಿಗಾಗಿ ಆಧ್ಯತೆ ನೀಡಿದ್ದಾರೆ.ನಿಯಮಾನುಸಾರ ಬೆಟ್ಟದ ಪಾದದಲ್ಲಿ ಮತದಾನ ಜಾಗೃತಿ ಮೂಡಿಸಬೇಕು.ಆದ್ರೆ ಈ ಅಧಿಕಾರಿ ದೇವಾಲಯದ ಆವರಣದಲ್ಲೇ ಕಾರ್ಯಕ್ರಮ ಹಮ್ಮಿಕೊಂಡಿದ್ದಲ್ಲದೆ ಭಕ್ತರಿಗೆ ಕಿರಿಕಿರಿ ಉಂಟುಮಾಡಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *