ದೇಶದ ಹಿತಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಬರಬೇಕಿದೆ…ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್…

ದೇಶದ ಹಿತಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಬರಬೇಕಿದೆ…ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್…

ಮೈಸೂರು,ಏ27,Tv10 ಕನ್ನಡ
ದೇಶದ ಹಾಗೂ ಜನರ ಹಿತಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಕರ್ನಾಟಕದ ವಿಕಾಸದ ಜೊತೆ ದೇಶದ ವಿಕಾಸ ಸೇರಿದೆ.
ಇದನ್ನು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದರು.ಇದೇ ವೇಳೆ
ರಾಮದಾಸ್ ಅವರನ್ನು ಹಾಡಿ ಹೊಗಳಿದರು.
ನಾಲ್ಕು ಬಾರಿ ಶಾಸಕರಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು.
ಶ್ರೀವತ್ಸ ಅವರಿಗೆ ಸ್ಥಾನ ಬಿಟ್ಟು ಕೊಟ್ಟಿದ್ದಾರೆ.
ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ.
ಕಾಂಗ್ರೆಸ್ ಕಾಲದಲ್ಲಿ ಹಿಂದೂಗಳ ಹತ್ಯೆಯಾಗಿತ್ತು.
ಸಿದ್ದರಾಮಯ್ಯ ಸರ್ಕಾರ ಇದ್ದಾಗಲೂ ಅದೇ ಸ್ಥಿತಿ ಇತ್ತು.
ಒಂದು ರೀತಿ ನೆಗೆಟಿವ್ ವಾತಾವರಣ ಇತ್ತು.
ಪಿಎಫ್‌ಐ ಹಾವಳಿ ಹೆಚ್ಚಾಗಿತ್ತು.
ಕಾಂಗ್ರೆಸ್ ಇಷ್ಟು ವರ್ಷ ಸಾಮಾಜಿಕ ನ್ಯಾಯಕ್ಕಾಗಿ ಏನು ಮಾಡಿಲ್ಲ.
ಮೀಸಲಾತಿ ಹೆಚ್ಚಿಸಿದ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾಕೆ ಮಾಡಲಿಲ್ಲ ಎಂದು
ಸಿದ್ದರಾಮಯ್ಯ ಅವರಿಗೆ ಪ್ರಶ್ನೆ ಹಾಕಿದರು.4% ಅಂಸವಿಧಾನತ್ಮಕವಾಗಿ ಮುಸ್ಲಿಂರಿಗೆ ನೀಡಲಾಗಿತ್ತು.
ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2% ನೀಡಲಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸ್ಸು ಎಂದಿದ್ದಾರೆ.
ಯಾರಿಂದ ಕಾಂಗ್ರೆಸ್ ವಾಪಸ್ಸು ಪಡೆಯುತ್ತದೆ ಸ್ಪಷ್ಟಪಡಿಸಬೇಕು.ಈಗಾಗಲೇ
ಕಾಂಗ್ರೆಸ್ ಒಡೆದ ಮನೆಯಂತಾಗಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನು ಮಾಡಲಿಲ್ಲ.
ಕೇವಲ ಪಿಎಫ್‌ಐ ಮಾತ್ರ ಅಭಿವೃದ್ಧಿ ಆಯಿತು ಎಂದು ವಾಗ್ದಾಳಿ ನಡೆಸಿದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *